AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು

Daali Dhananjay: ನಟ, ನಿರ್ಮಾಪಕ ಧನಂಜಯ್ ಈ ವಿವಾದದ ಬಗ್ಗೆ ಮಾತನಾಡಿದ್ದು, ಕನ್ನಡದ ವಿಷಯ ಬಂದಾಗ ಎಲ್ಲರೂ ಒಂದಾಗಿ ನಿಲ್ಲುತ್ತೇವೆ. ಸೋನು ನಿಗಂ ಅಂದು ಆ ರೀತಿ ಮಾತನಾಡಬಾರದಿತ್ತು. ಕನ್ನಡಕ್ಕೆ ಅವರ ಕೊಡುಗೆಯೂ ಅಪಾರವಾಗಿದೆ. ಆದರೆ ಆ ದಿನ ಅವರು ಸನ್ನಿವೇಶವನ್ನು ಇನ್ನೂ ಸೂಕ್ತವಾಗಿ ನಿರ್ವಹಿಸಬಹುದಿತ್ತು’ ಎಂದಿದ್ದಾರೆ.

ಮಂಜುನಾಥ ಸಿ.
|

Updated on:May 08, 2025 | 5:19 PM

Share

ಗಾಯಕ ಸೋನು ನಿಗಂ (Sonu Nigam) ಕನ್ನಡಿಗರ ಭಾಷಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದಕ್ಕೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆ ಬಳಿಕ ಕನ್ನಡಿಗರ ಒತ್ತಾಯಕ್ಕೆ ಮಣಿದು ಸೋನು ನಿಗಂ ಕನ್ನಡಿಗರ ಕ್ಷಮೆ ಸಹ ಕೇಳಿದರು. ಇದೀಗ ನಟ, ನಿರ್ಮಾಪಕ ಧನಂಜಯ್ ಈ ವಿವಾದದ ಬಗ್ಗೆ ಮಾತನಾಡಿದ್ದು, ಕನ್ನಡದ ವಿಷಯ ಬಂದಾಗ ಎಲ್ಲರೂ ಒಂದಾಗಿ ನಿಲ್ಲುತ್ತೇವೆ. ಸೋನು ನಿಗಂ ಅಂದು ಆ ರೀತಿ ಮಾತನಾಡಬಾರದಿತ್ತು. ಕನ್ನಡಕ್ಕೆ ಅವರ ಕೊಡುಗೆಯೂ ಅಪಾರವಾಗಿದೆ. ಆದರೆ ಆ ದಿನ ಅವರು ಸನ್ನಿವೇಶವನ್ನು ಇನ್ನೂ ಸೂಕ್ತವಾಗಿ ನಿರ್ವಹಿಸಬಹುದಿತ್ತು’ ಎಂದಿದ್ದಾರೆ. ಡಾಲಿ ಧನಂಜಯ್ ಏನು ಹೇಳಿದರು? ಪೂರ್ಣ ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Thu, 8 May 25

Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ