AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು

Daali Dhananjay: ನಟ, ನಿರ್ಮಾಪಕ ಧನಂಜಯ್ ಈ ವಿವಾದದ ಬಗ್ಗೆ ಮಾತನಾಡಿದ್ದು, ಕನ್ನಡದ ವಿಷಯ ಬಂದಾಗ ಎಲ್ಲರೂ ಒಂದಾಗಿ ನಿಲ್ಲುತ್ತೇವೆ. ಸೋನು ನಿಗಂ ಅಂದು ಆ ರೀತಿ ಮಾತನಾಡಬಾರದಿತ್ತು. ಕನ್ನಡಕ್ಕೆ ಅವರ ಕೊಡುಗೆಯೂ ಅಪಾರವಾಗಿದೆ. ಆದರೆ ಆ ದಿನ ಅವರು ಸನ್ನಿವೇಶವನ್ನು ಇನ್ನೂ ಸೂಕ್ತವಾಗಿ ನಿರ್ವಹಿಸಬಹುದಿತ್ತು’ ಎಂದಿದ್ದಾರೆ.

ಮಂಜುನಾಥ ಸಿ.
|

Updated on:May 08, 2025 | 5:19 PM

Share

ಗಾಯಕ ಸೋನು ನಿಗಂ (Sonu Nigam) ಕನ್ನಡಿಗರ ಭಾಷಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದಕ್ಕೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆ ಬಳಿಕ ಕನ್ನಡಿಗರ ಒತ್ತಾಯಕ್ಕೆ ಮಣಿದು ಸೋನು ನಿಗಂ ಕನ್ನಡಿಗರ ಕ್ಷಮೆ ಸಹ ಕೇಳಿದರು. ಇದೀಗ ನಟ, ನಿರ್ಮಾಪಕ ಧನಂಜಯ್ ಈ ವಿವಾದದ ಬಗ್ಗೆ ಮಾತನಾಡಿದ್ದು, ಕನ್ನಡದ ವಿಷಯ ಬಂದಾಗ ಎಲ್ಲರೂ ಒಂದಾಗಿ ನಿಲ್ಲುತ್ತೇವೆ. ಸೋನು ನಿಗಂ ಅಂದು ಆ ರೀತಿ ಮಾತನಾಡಬಾರದಿತ್ತು. ಕನ್ನಡಕ್ಕೆ ಅವರ ಕೊಡುಗೆಯೂ ಅಪಾರವಾಗಿದೆ. ಆದರೆ ಆ ದಿನ ಅವರು ಸನ್ನಿವೇಶವನ್ನು ಇನ್ನೂ ಸೂಕ್ತವಾಗಿ ನಿರ್ವಹಿಸಬಹುದಿತ್ತು’ ಎಂದಿದ್ದಾರೆ. ಡಾಲಿ ಧನಂಜಯ್ ಏನು ಹೇಳಿದರು? ಪೂರ್ಣ ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Thu, 8 May 25

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ