AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು

Daali Dhananjay: ನಟ, ನಿರ್ಮಾಪಕ ಧನಂಜಯ್ ಈ ವಿವಾದದ ಬಗ್ಗೆ ಮಾತನಾಡಿದ್ದು, ಕನ್ನಡದ ವಿಷಯ ಬಂದಾಗ ಎಲ್ಲರೂ ಒಂದಾಗಿ ನಿಲ್ಲುತ್ತೇವೆ. ಸೋನು ನಿಗಂ ಅಂದು ಆ ರೀತಿ ಮಾತನಾಡಬಾರದಿತ್ತು. ಕನ್ನಡಕ್ಕೆ ಅವರ ಕೊಡುಗೆಯೂ ಅಪಾರವಾಗಿದೆ. ಆದರೆ ಆ ದಿನ ಅವರು ಸನ್ನಿವೇಶವನ್ನು ಇನ್ನೂ ಸೂಕ್ತವಾಗಿ ನಿರ್ವಹಿಸಬಹುದಿತ್ತು’ ಎಂದಿದ್ದಾರೆ.

Follow us
ಮಂಜುನಾಥ ಸಿ.
|

Updated on:May 08, 2025 | 5:19 PM

ಗಾಯಕ ಸೋನು ನಿಗಂ (Sonu Nigam) ಕನ್ನಡಿಗರ ಭಾಷಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದಕ್ಕೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆ ಬಳಿಕ ಕನ್ನಡಿಗರ ಒತ್ತಾಯಕ್ಕೆ ಮಣಿದು ಸೋನು ನಿಗಂ ಕನ್ನಡಿಗರ ಕ್ಷಮೆ ಸಹ ಕೇಳಿದರು. ಇದೀಗ ನಟ, ನಿರ್ಮಾಪಕ ಧನಂಜಯ್ ಈ ವಿವಾದದ ಬಗ್ಗೆ ಮಾತನಾಡಿದ್ದು, ಕನ್ನಡದ ವಿಷಯ ಬಂದಾಗ ಎಲ್ಲರೂ ಒಂದಾಗಿ ನಿಲ್ಲುತ್ತೇವೆ. ಸೋನು ನಿಗಂ ಅಂದು ಆ ರೀತಿ ಮಾತನಾಡಬಾರದಿತ್ತು. ಕನ್ನಡಕ್ಕೆ ಅವರ ಕೊಡುಗೆಯೂ ಅಪಾರವಾಗಿದೆ. ಆದರೆ ಆ ದಿನ ಅವರು ಸನ್ನಿವೇಶವನ್ನು ಇನ್ನೂ ಸೂಕ್ತವಾಗಿ ನಿರ್ವಹಿಸಬಹುದಿತ್ತು’ ಎಂದಿದ್ದಾರೆ. ಡಾಲಿ ಧನಂಜಯ್ ಏನು ಹೇಳಿದರು? ಪೂರ್ಣ ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Thu, 8 May 25

ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?