‘ಮುಂಬೈನಲ್ಲಿ ಹುಡುಕಿದ್ರೂ ಈ ಥರ ಗುರಿ, ಗುಂಡಿಗೆ ಇರೋನು ಸಿಗಲ್ಲ’: ‘ಕೋಟಿ’ ಪರಿಚಯ

‘ಕೋಟಿ’ ಟ್ರೇಲರ್​ ರಿಲೀಸ್​ ಮಾಡಲಾಗಿದೆ. ಈ ಸಮಾರಂಭದಲ್ಲಿ ನಟ ಡಾಲಿ ಧನಂಜಯ ಅವರು ಮಾತನಾಡಿದ್ದಾರೆ. ಈ ಸಿನಿಮಾವನ್ನು ಪ್ರೇಕ್ಷಕರು ಯಾಕೆ ನೋಡಬೇಕು ಎಂದು ಕೇಳಿದ ಪ್ರಶ್ನೆಗೆ ಧನಂಜಯ ಉತ್ತರಿಸಿದ್ದಾರೆ. ಈ ಸಿನಿಮಾಗೆ ಪರಮ್​ ನಿರ್ದೇಶನ ಮಾಡಿದ್ದು, ಜ್ಯೋತಿ ದೇಶಪಾಂಡೆ ನಿರ್ಮಾಣ ಮಾಡಿದ್ದಾರೆ.

‘ಮುಂಬೈನಲ್ಲಿ ಹುಡುಕಿದ್ರೂ ಈ ಥರ ಗುರಿ, ಗುಂಡಿಗೆ ಇರೋನು ಸಿಗಲ್ಲ’: ‘ಕೋಟಿ’ ಪರಿಚಯ
|

Updated on: Jun 05, 2024 | 10:39 PM

ಜೂನ್​ ತಿಂಗಳಲ್ಲಿ ಬಿಡುಗಡೆ ಆಗಲಿರುವ ಸಿನಿಮಾಗಳಲ್ಲಿ ‘ಕೋಟಿ’ (Kotee Movie) ಹೆಚ್ಚು ನಿರೀಕ್ಷೆ ಮೂಡಿಸಿದೆ. ಪರಮ್​ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ನಟ ಧನಂಜಯ್​ ಅವರು ಕೋಟಿ ಎಂಬ ಹುಡುಗನಾಗಿ ಕಾಣಿಸಿಕೊಳ್ಳಲಿದ್ದಾರೆ. ಇಂದು (ಜೂನ್​ 5) ಸಿನಿಮಾ ಟ್ರೇಲರ್​ (Kotee Trailer) ಬಿಡುಗಡೆ ಮಾಡಲಾಗಿದೆ. ಈ ಸಮಾರಂಭದಲ್ಲಿ ಡಾಲಿ ಧನಂಜಯ ಅವರು ಮಾತನಾಡಿದ್ದಾರೆ. ‘ಕೋಟಿ’ ಸಿನಿಮಾವನ್ನು ಜನರು ಯಾಕೆ ನೋಡಬೇಕು ಎಂದು ಕೇಳಿದ ಪ್ರಶ್ನೆಗೆ ಡಾಲಿ ಉತ್ತರಿಸಿದ್ದಾರೆ. ‘ಈಗ ತಾನೇ ಟ್ರೇಲರ್​ನಲ್ಲಿ ಡೈಲಾಗ್​ ಕೇಳಿದ್ರಲ್ಲ. ಕೋಟಿ ಅಂತ ಹೊಸ ಹುಡುಗ. ಸೌತ್​ನಲ್ಲಿ ಮಾತ್ರವಲ್ಲ ಮುಂಬೈನಲ್ಲಿ ಹುಡುಕಿದರೂ ಕೂಡ ಈ ಥರ ಗುರಿ ಮತ್ತು ಗುಂಡಿಗೆ ಇರೋನು ಸಿಗಲ್ಲ ಅಂತ. ಆ ಕಾರಣಕ್ಕಾಗಿ ಜನ ಕೋಟಿ ಸಿನಿಮಾವನ್ನು ನೋಡಬೇಕು. ಇದು ನನಗೆ ಹೊಸ ಕಥೆ, ಹೊಸ ಪಾತ್ರ. ಇದು ನನಗೆ ತುಂಬ ಇಷ್ಟ ಆಗಿರುವ ಕಥೆ’ ಎಂದು ಡಾಲಿ ಧನಂಜಯ (Daali Dhananjaya) ಹೇಳಿದ್ದಾರೆ. ಜೂನ್​ 14ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ