Daily Devotional: ಗಾಜಿನ ಲೋಟದಲ್ಲಿ ನಿಂಬೆಹಣ್ಣು ಇಡುವುದರಿಂದ ಏನು ಪ್ರಯೋಜನ ತಿಳಿದುಕೊಳ್ಳಿ

ನಿಂಬೆ ಹಣ್ಣಿಗೆ ಹಿಂದೂ ಧರ್ಮದಲ್ಲಿ ಅದರದೇ ಆದ ಸ್ಥಾನವಿದೆ, ಎಲ್ಲಾ ದೈವಿಕ ಕಾರ್ಯಗಳಲ್ಲಿ ಬಳಸುವುದಲ್ಲದೆ, ನಕಾರಾತ್ಮಕ ಶಕ್ತಿಗಳ ಉಚ್ಛಾಟನೆಗೂ ಹಾಗು ನಿಯಂತ್ರಿಸಲು ಬಳಸಲಾಗುತ್ತದೆ. ಒಂದು ಗಾಜಿನ ಲೋಟದಲ್ಲಿ ನಿಂಬೆ ಹಣ್ಣನ್ನು ಮುಳುಗಿಸಿ ಇಟ್ಟರೆ ಇರುವ ಉಪಯೋಗ ಏನು ಅಂತ ಗೊತ್ತಾ. ತಿಳಿಸಿಕೊಡುತ್ತಾರೆ ಬಸವರಾಜ ಗುರೂಜಿ...

Daily Devotional: ಗಾಜಿನ ಲೋಟದಲ್ಲಿ ನಿಂಬೆಹಣ್ಣು ಇಡುವುದರಿಂದ ಏನು ಪ್ರಯೋಜನ ತಿಳಿದುಕೊಳ್ಳಿ
|

Updated on: Feb 03, 2024 | 6:51 AM

ನಿಂಬೆ ಹಣ್ಣಿಗೆ ಹಿಂದೂ ಧರ್ಮದಲ್ಲಿ ಅದರದೇ ಆದ ಸ್ಥಾನವಿದೆ, ಎಲ್ಲಾ ದೈವಿಕ ಕಾರ್ಯಗಳಲ್ಲಿ ಬಳಸುವುದಲ್ಲದೆ, ನಕಾರಾತ್ಮಕ ಶಕ್ತಿಗಳ ಉಚ್ಛಾಟನೆಗೂ ಹಾಗು ನಿಯಂತ್ರಿಸಲು ಬಳಸಲಾಗುತ್ತದೆ. ಒಂದು ಗಾಜಿನ ಲೋಟದಲ್ಲಿ ನಿಂಬೆ ಹಣ್ಣನ್ನು ಮುಳುಗಿಸಿ ಇಟ್ಟರೆ ಇರುವ ಉಪಯೋಗ ಏನು ಅಂತ ಗೊತ್ತಾ. ಸಾಮಾನ್ಯವಾಗಿ ವ್ಯಾಪಾರದ ಸ್ಥಳದಲ್ಲಿ ನಿಂಬೆ ಹಣ್ಣನ್ನು ಒಂದು ಗಾಜಿನ ಲೋಟದಲ್ಲಿ ನೀರನ್ನು ತುಂಬಿ ಮುಳುಗಿಸಿರುತ್ತಾರೆ ಹಾಗು ದೇವರ ಫೋಟೋ ಪಕ್ಕದಲ್ಲಿ ಇಟ್ಟಿರುತ್ತಾರೆ, ಹೀಗೆ ಮಾಡುವುದರಿಂದ ಯಾವ ಲಾಭಗಳಿವೆ, ಈ ಆಚರಣೆ ಬರಲು ಕಾರ ಏನು, ಮತ್ತು ಈ ಆಚರಣೆಯ ಧಾರ್ಮಿಕ ಉಪಯೋಗ ಹಾಗು ವೈಜ್ಞಾನಿಕ ಉಪಯೋಗಗಳನ್ನು ಇಂದು ನಾವು ನಿಮಗೆ ತಿಳಿಸುತ್ತೇವೆ.

Follow us
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ