Daily Devotional: ಬಿದಿರಿನ ಗಿಡ ಮನೆಯಲ್ಲಿದ್ದರೆ ಏನು ಪ್ರಯೋಜನ? ವಿಡಿಯೋ ನೋಡಿ

ಮನೆಯನ್ನು ಸುಂದರವಾಗಿಡಲು ಅನೇಕ ಜನರು ಒಳಾಂಗಣ ಸಸ್ಯಗಳನ್ನು ಖರೀದಿಸಿ ಬೆಳೆಸುತ್ತಾರೆ. ವಾಸ್ತು ಪ್ರಕಾರ ಮನೆಯೊಳಗೆ ಹಸಿರು ಗಿಡಗಳನ್ನು ಬೆಳೆಸುವುದರಿಂದ ಧನಾತ್ಮಕ ಶಕ್ತಿಯ ಹರಿವು ಹೆಚ್ಚಾಗುತ್ತದೆ. ನಮ್ಮಲ್ಲಿ ಅನೇಕರು ಮನೆಯಲ್ಲಿ ಅಥವಾ ಮನೆಯ ಸುತ್ತಮುತ್ತ ಗಿಡಗಳನ್ನು ಬೆಳಸುತ್ತಾರೆ. ಹಾಗೆ ಬಿದಿರು ಗಿಡವನ್ನು ಮನೆಯಲ್ಲಿ ಬೆಳೆಸುವುದರಿಂದ ಆಗುವ ಪ್ರಯೋಜನವೇನು ಈ ವಿಡಿಯೋ ನೋಡಿ

Daily Devotional: ಬಿದಿರಿನ ಗಿಡ ಮನೆಯಲ್ಲಿದ್ದರೆ ಏನು ಪ್ರಯೋಜನ? ವಿಡಿಯೋ ನೋಡಿ
|

Updated on: Jun 02, 2024 | 7:16 AM

ಮನೆಯನ್ನು ಸುಂದರವಾಗಿಡಲು ಅನೇಕ ಜನರು ಒಳಾಂಗಣ ಸಸ್ಯಗಳನ್ನು ಖರೀದಿಸಿ ಬೆಳೆಸುತ್ತಾರೆ. ವಾಸ್ತು ಪ್ರಕಾರ ಮನೆಯೊಳಗೆ ಹಸಿರು ಗಿಡಗಳನ್ನು ಬೆಳೆಸುವುದರಿಂದ ಧನಾತ್ಮಕ ಶಕ್ತಿಯ ಹರಿವು ಹೆಚ್ಚಾಗುತ್ತದೆ.ಅದೃಷ್ಟವನ್ನು ಆಕರ್ಷಿಸಲು ಸಹಾಯ ಮಾಡುವ ವಿವಿಧ ಸಸ್ಯಗಳು ವಾಸ್ತುವಿನಲ್ಲಿವೆ. ಅವುಗಳಲ್ಲಿ ಒಂದು ಬಿದಿರು ಸಸ್ಯ. ಅನೇಕರು ಈ ಬಿದಿರಿನ ಗಿಡವನ್ನು ತಮ್ಮ ಮನೆಗಳಲ್ಲಿ ಮಾತ್ರವಲ್ಲದೆ ತಮ್ಮ ಕಚೇರಿಗಳಲ್ಲಿಯೂ ಬೆಳೆಸುತ್ತಿದ್ದಾರೆ. ಒತ್ತಡದಲ್ಲಿರುವ ಮನಸ್ಸನ್ನು ಸಾಂತ್ವನಗೊಳಿಸಲು ಸಸ್ಯಗಳು ಮಾಂತ್ರಿಕವಾಗಿ ಕೆಲಸ ಮಾಡುತ್ತವೆ ಮತ್ತು ಮನೆಯನ್ನು ಸುಂದರವಾಗಿ ಕಾಣುವ ನೆಪದಲ್ಲಾದರೂ ಕೂಡ ತಮ್ಮ ಮನೆಯಲ್ಲಿ ಕೆಲವು ಕುಂಡಗಳಲ್ಲಿ ಇರಿಸಲು ಇಷ್ಟಪಡುತ್ತಾರೆ. ನಮ್ಮಲ್ಲಿ ಅನೇಕರು ಮನೆಯಲ್ಲಿ ಅಥವಾ ಮನೆಯ ಸುತ್ತಮುತ್ತ ಗಿಡಗಳನ್ನು ಬೆಳಸುತ್ತಾರೆ. ಹಾಗೆ ಬಿದಿರು ಗಿಡವನ್ನು ಮನೆಯಲ್ಲಿ ಬೆಳೆಸುವುದರಿಂದ ಆಗುವ ಪ್ರಯೋಜನವೇನು ಈ ವಿಡಿಯೋ ನೋಡಿ

Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್