Daily Devotional: ಮನೆಯಲ್ಲಿ ಜರಿ ಕಂಡವರಿಗೆ ಸಿರಿ ಬರುತ್ತೆ

Daily Devotional: ಮನೆಯಲ್ಲಿ ಜರಿ ಕಂಡವರಿಗೆ ಸಿರಿ ಬರುತ್ತೆ
|

Updated on: Jul 09, 2024 | 6:50 AM

ಸಾಮಾನ್ಯವಾಗಿ ಮಳೆಗಾಲದ ಸಮಯದಲ್ಲಿ ಪ್ರತಿಯೊಬ್ಬರ ಮನೆಯಲ್ಲಿ ಜರಿ ಈ ಹುಳ ನಮ್ಮ ಮನೆಯಲ್ಲಿ ಕಾಣಿಸಿಕೊಂಡರೆ ಇದರ ವಿಶೇಷತೆ ಏನು? ಇದರಿಂದ ಏನು ಶುಭವಾಗುತ್ತದೆ? ಜರಿಯಿಂದ ಶುಭನಾ ಅಥವಾ ಅಶುಭನಾ? ಅದನ್ನು ಸಾಯಿಸಬೇಕಾ ಅಥವಾ ಹಾಗೆ ಬಿಡಬೇಕಾ? ಎಂಬಂತಹ ಅನುಮಾನಗಳಿಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

ಸಾಮಾನ್ಯವಾಗಿ ಮಳೆಗಾಲದ ಸಮಯದಲ್ಲಿ ಪ್ರತಿಯೊಬ್ಬರ ಮನೆಯಲ್ಲಿ ಶತಪದಿ (ಜರಿ) ಅಥವಾ ಲಕ್ಷ್ಮೀ ಚೇಳನ್ನು ಕಾಣುತ್ತೇವೆ. ಈ ಜರಿಗೆ ನೂರು ಕಾಲುಗಳಿರುತ್ತವೆ. ಈ ಹುಳ ನಮ್ಮ ಮನೆಯಲ್ಲಿ ಕಾಣಿಸಿಕೊಂಡರೆ ಇದರ ವಿಶೇಷತೆ ಏನು? ಇದರಿಂದ ಏನು ಶುಭವಾಗುತ್ತದೆ?. ಉದಾಹರಣೆಗೆ ಮನೆಯಲ್ಲಿ ಹಲ್ಲಿ ಲೊಚುಗುಟ್ಟರೆ, ಹಾವು ಕಾಣಿಸಿಕೊಂಡರೆ ಅದರದ್ದೇ ಆದ ಶಕುನಗಳು ನಮ್ಮ ಮನೆಯಲ್ಲಿ ಪ್ರಭಾವ ಬೀರುತ್ತದೆ. ಹಾಗೆ ಜರಿಯಿಂದ ಶುಭನಾ ಅಥವಾ ಅಶುಭನಾ? ಅದನ್ನು ಸಾಯಿಸಬೇಕಾ ಅಥವಾ ಹಾಗೆ ಬಿಡಬೇಕಾ? ಎಂಬಂತಹ ಅನುಮಾನಗಳಿರುತ್ತವೆ. ಇದರ ಜೊತೆಗೆ ಏನೋ ಅನಾಹುತ ಆಗುತ್ತದೆ ಎಂಬ ಅನುಮಾನ ಕೂಡ ಇರುತ್ತದೆ. ಜರಿಯನ್ನು ಲಕ್ಷ್ಮೀ ಚೇಳು ಅಂತಲೂ ಕರೆಯುತ್ತಾರೆ. ಆಡು ಭಾಷೆಯಲ್ಲಿ ಹೇಳುತ್ತಾರೆ ಜರಿ ಕಂಡವನಿಗೆ ಸಿರಿ ಬರುತ್ತೆ ಅಂತ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ