Daily Devotional: ಮನೆಯಲ್ಲಿ ಒರಳು ಕಲ್ಲು ಇರಲೇಬೇಕು ಯಾಕೆ ಗೊತ್ತಾ?

Updated on: May 07, 2025 | 7:34 AM

ಡಾ. ಬಸವರಾಜ ಗುರೂಜಿ ಅವರು ಒರಳು ಕಲ್ಲಿನ ಮಹತ್ವದ ಬಗ್ಗೆ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಒರಳು ಕಲ್ಲಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಚರ್ಚಿಸಲಾಗಿದೆ. ಒರಳು ಕಲ್ಲನ್ನು ಉಪಯೋಗಿಸುವುದರಿಂದ ಮನೆಯಲ್ಲಿ ಶಾಂತಿ, ಸಮೃದ್ಧಿ ಮತ್ತು ಆರೋಗ್ಯ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ವಿಡಿಯೋ ನೋಡಿ.

ಬೆಂಗಳೂರು, ಮೇ 07: ಮನೆಯಲ್ಲಿ ಒರಳು ಕಲ್ಲು ಇರುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಡಾ. ಬಸವರಾಜ ಗುರೂಜಿ ಅವರು ಮಾಹಿತಿ ನೀಡಿದ್ದಾರೆ. ಆಧುನಿಕ ಯುಗದಲ್ಲಿ ನಾವು ಅನೇಕ ವಿದ್ಯುತ್ ಉಪಕರಣಗಳನ್ನು ಬಳಸುತ್ತೇವೆ ಆದರೆ ಒರಳು ಕಲ್ಲಿನ ಮಹತ್ವವನ್ನು ಮರೆಯಬಾರದು ಎಂದಿದ್ದಾರೆ. ಒರಳು ಕಲ್ಲಿನಲ್ಲಿ ಆಹಾರವನ್ನು ತಯಾರಿಸುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ. ಹಿಂದಿನ ಕಾಲದ ಜನರು ದೀರ್ಘಾಯುಷ್ಯವನ್ನು ಪಡೆದಿದ್ದಕ್ಕೆ ಕಾರಣ ಒರಳು ಕಲ್ಲಿನಲ್ಲಿ ತಯಾರಿಸಿದ ಆಹಾರವಾಗಿದೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More