Daily Devotional: ಗಂಗಾ ಸಪ್ತಮಿಯ ಆಚರಣೆ ಮತ್ತು ಮಹತ್ವ ತಿಳಿಯಿರಿ
ವೈಶಾಖ ಮಾಸದ ಶುಕ್ಲ ಪಕ್ಷದ ಸಪ್ತಮಿಯಂದು ಆಚರಿಸುವ ಗಂಗಾ ಸಪ್ತಮಿ ಪವಿತ್ರ ದಿನ. ಈ ದಿನ ಗಂಗಾ ನದಿಗೆ ಕೃತಜ್ಞತೆ ಸಲ್ಲಿಸುವುದು, ಅರಿಶಿನ-ಉಪ್ಪು ಹಾಕಿ ಸ್ನಾನ ಮಾಡುವುದು, ವಿಷ್ಣು ಪೂಜೆ ಮತ್ತು ದಾನ ಮಾಡುವುದು ಮುಖ್ಯ. ಈ ದಿನ ನೀರಿನ ದಾನ ಮಾಡುವುದು ವಿಶೇಷ ಫಲ ನೀಡುತ್ತದೆ ಎಂದು ನಂಬಲಾಗಿದೆ.
ಬೆಂಗಳೂರು, ಮೇ 04: ಗಂಗಾ ಸಪ್ತಮಿ ಹಿಂದೂ ಧರ್ಮದಲ್ಲಿ ಒಂದು ಮಹತ್ವದ ಪರ್ವ. ವೈಶಾಖ ಮಾಸದ ಶುಕ್ಲ ಪಕ್ಷದ ಸಪ್ತಮಿಯಂದು ಆಚರಿಸಲಾಗುವ ಈ ದಿನ. ಗಂಗಾ ನದಿಯ ಪವಿತ್ರತೆಯನ್ನು ಸ್ಮರಿಸುವ ದಿನವಾಗಿದೆ. ಪುರಾಣಗಳ ಪ್ರಕಾರ, ಈ ದಿನ ಗಂಗಾ ನದಿ ಭೂಮಿಗೆ ಅವತರಿಸಿದ್ದಳು. ಈ ದಿನ ಅರಿಶಿನ ಮತ್ತು ಉಪ್ಪು ಬೆರೆಸಿದ ನೀರಿನಿಂದ ಸ್ನಾನ ಮಾಡುವುದು ಶುಭಕರ ಎನ್ನಲಾಗುತ್ತದೆ. ಸಪ್ತನದಿಗಳ ಹೆಸರುಗಳನ್ನು ಹೇಳಿಕೊಂಡು ಸ್ನಾನ ಮಾಡುವುದು ವಾಡಿಕೆ. ವಿಷ್ಣು ಪೂಜೆ, ಉಪವಾಸ ಮತ್ತು ದಾನ ಕಾರ್ಯಗಳನ್ನು ಮಾಡುವುದು ಕೂಡ ಈ ದಿನದ ವಿಶೇಷ.
Follow Us
Latest Videos
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್ಗಳಿಗೆ ಸರಿಗಮಪ ಉತ್ತರ

