Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ

Updated on: May 24, 2025 | 6:59 AM

ಡಾ. ಬಸವರಾಜ ಗುರೂಜಿಯವರು ಕುಟುಂಬ ಕಲಹಗಳಿಗೆ ಸರಳ ಪರಿಹಾರವನ್ನು ಒದಗಿಸಿದ್ದಾರೆ. "ಓಂ ಅಶ್ವಿನಿಯೇ ನಮಃ" ಎಂಬ ಮಂತ್ರವನ್ನು ಪ್ರತಿದಿನ 21 ಬಾರಿ ಪಠಿಸುವುದು ಮತ್ತು ಮಂಗಳವಾರ ಅಥವಾ ಶುಕ್ರವಾರ ಸಾಂಬ್ರಾಣಿ ಹಚ್ಚುವುದು ಶಾಂತಿ ಮತ್ತು ಸೌಹಾರ್ದತೆಯನ್ನು ತರುತ್ತದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು, ಮೇ 24: ಕುಟುಂಬ ಕಲಹಗಳು ಅನೇಕ ಕಾರಣಗಳಿಂದ ಉಂಟಾಗಬಹುದು. ವಾಸ್ತು, ಗ್ರಹಗಳ ಚಲನೆ, ಅಥವಾ ಋಣಾತ್ಮಕ ಶಕ್ತಿಗಳ ಪ್ರಭಾವ ಇದಕ್ಕೆ ಕಾರಣವಾಗಬಹುದು. ಡಾ. ಬಸವರಾಜ ಗುರೂಜಿಯವರು ಈ ಸಮಸ್ಯೆಗೆ ಒಂದು ಸರಳ ಪರಿಹಾರವನ್ನು ನೀಡಿದ್ದಾರೆ. ಅವರು “ಓಂ ಅಶ್ವಿನಿಯೇ ನಮಃ” ಎಂಬ ಮಂತ್ರವನ್ನು ಪ್ರತಿದಿನ 21 ಬಾರಿ ಪೂರ್ವಾಭಿಮುಖವಾಗಿ ಕುಳಿತು ಪಠಿಸುವಂತೆ ಸಲಹೆ ನೀಡಿದ್ದಾರೆ. ಇದನ್ನು ಒಂದು ವಾರ ಪಠಿಸುವುದರಿಂದ ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ ಎಂದಿದ್ದಾರೆ. ವಿಡಿಯೋ ನೋಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More