Daily Devotional: ದಯೆ ಹಾಗೂ ಕ್ಷಮೆಯಿಂದ ಆಯುಷ್ಯ ವೃದ್ಧಿಯಾಗುತ್ತಾ?

Updated on: May 05, 2025 | 6:59 AM

ದಯೆ ಮತ್ತು ಕರುಣೆ ತನ್ನ ಆಯುಷ್ಯವನ್ನು ಹೆಚ್ಚಿಸುತ್ತಾ ಎಂಬ ಹಲವರ ಪ್ರಶ್ನೆಗೆ ಡಾ. ಬಸವರಾಜ ಗುರುಜಿ ಈ ವಿಡಿಯೋದಲ್ಲಿ ಉತ್ತರಿಸಿದ್ದಾರೆ. ದಯೆ ಮತ್ತು ಕರುಣೆ ಇರುವವರು ದೀರ್ಘಾಯುಷ್ಯವನ್ನು ಹೊಂದಿರುತ್ತಾರೆ ಎಂಬುದು ಒಂದು ನಂಬಿಕೆ. ಜೊತೆಗೆ ಸಮಾಜ ಸೇವೆ ಮತ್ತು ಸದ್ಗುಣಗಳ ಮಹತ್ವವನ್ನು ತಿಳಿಸಿಕೊಡಲಾಗಿದೆ.

ಬೆಂಗಳೂರು, ಮೇ 05: ಹಳ್ಳಿಗಳಲ್ಲಿ ಜನಪ್ರಿಯ ಮಾತೊಂದಿದೆ. “ದಯೆ ಕರುಣೆ ತುಂಬಿದ ಹೃದಯವೇ ದೇವಾಲಯ” ಅಂತ. ದಯೆ ಮತ್ತು ಕರುಣೆಯುಳ್ಳವರು “ಇಚ್ಛಾ ಮರಣ” ವನ್ನು ಹೊಂದುತ್ತಾರೆ ಎಂದು ಹೇಳಲಾಗುತ್ತದೆ. ಅಂದರೆ, ಅವರ ಆಯುಷ್ಯವನ್ನು ಭಗವಂತ ಅವರ ಇಚ್ಛೆಯಂತೆ ನಿರ್ಧರಿಸುತ್ತಾನೆ. ಸಮಾಜ ಸೇವೆ, ದಾನ, ಮತ್ತು ಇತರ ಒಳ್ಳೆಯ ಕಾರ್ಯಗಳು ದೀರ್ಘಾಯುಷ್ಯಕ್ಕೆ ಕಾರಣವಾಗಬಹುದು ಎಂಬುದು ಅವರ ಅಭಿಪ್ರಾಯ. ಈ ಬಗ್ಗೆ ಗುರೂಜಿ ತಿಳಿಸಿಕೊಟ್ಟಿದ್ದಾರೆ ವಿಡಿಯೋ ನೋಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More