Daily Devotional: ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ

Daily Devotional: ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
|

Updated on: Oct 26, 2024 | 6:47 AM

ಶಿವ ಹಿಂದೂಗಳ ಆರಾಧ್ಯ ದೈವ. ಶಿವನಿಗೆ ಆದಿಯೋಗಿ ಎಂದೂ ಕರೆಯುತ್ತಾರೆ. ಋಷಿ-ಮುನಿಗಳು ಶಿವನ ಧ್ಯಾನಿಸಿ ಸಾಕ್ಷಾತ್ಕಾರವನ್ನು ಕಂಡವರು. ಇನ್ನು, ಅಸುರರು ಕೂಡ ಶಿವನನ್ನು ಧ್ಯಾನಿಸಿ ವರಗಳನ್ನು ಪಡೆದರು. ಆರಾಧಿಸುವವರ, ಧ್ಯಾನಿಸುವವರ ಮನದಲ್ಲಿ ಪರಮಾತ್ಮ ಸದಾ ನೆಲಸಿರುತ್ತಾನೆ. ನಮ್ಮ ಕೋರಿಕೆ ಶಿವನ ಧ್ಯಾನ ಹೇಗೆ ಮಾಡಬೇಕು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಶಿವ ಹಿಂದೂಗಳ ಆರಾಧ್ಯ ದೈವ. ಶಿವನಿಗೆ ಆದಿಯೋಗಿ ಎಂದೂ ಕರೆಯುತ್ತಾರೆ. ಋಷಿ-ಮುನಿಗಳು ಶಿವನ ಧ್ಯಾನಿಸಿ ಸಾಕ್ಷಾತ್ಕಾರವನ್ನು ಕಂಡವರು. ಇನ್ನು, ಅಸುರರು ಕೂಡ ಶಿವನನ್ನು ಧ್ಯಾನಿಸಿ ವರಗಳನ್ನು ಪಡೆದರು. ಆರಾಧಿಸುವವರ, ಧ್ಯಾನಿಸುವವರ ಮನದಲ್ಲಿ ಪರಮಾತ್ಮ ಸದಾ ನೆಲಸಿರುತ್ತಾನೆ ಎಂದು ನಂಬಲಾಗಿದೆ. ಶಂಕರ ಎಂದು ಉಚ್ಛರಿಸಿದರೆ ಸಾಕು ಯಾವುದೋ ಒಂದು ರೂಪದಲ್ಲಿ ಪ್ರತ್ಯಕ್ಷನಾಗಿ ಕಷ್ಟಗಳನ್ನು ದೂರ ಮಾಡುತ್ತಾನೆ. ಶಿವನನ್ನು ಧ್ಯಾನಿಸಲು ಓಂ ನಮಃ ಶಿವಾಯ ಎಂಬ ಪಂಚಾಕ್ಷರಿ ಮಂತ್ರ ಪಠಸಿಬೇಕು. ಭಕ್ತಿ, ಶ್ರದ್ಧೆಯಿಂದ ಶಿವನನ್ನು ಯಾರು ಆರಾಧಿಸಿ, ಧ್ಯಾನಿಸುತ್ತಾರೆ ಬೇಡಿದ ವರಗಳನ್ನು ಪರಮಾತ್ಮ ನೀಡುತ್ತಾನೆ ಎಂದು ನಮ್ಮ ಪೂರ್ವಜರು ಹೇಳುತ್ತಾ ಬಂದಿದ್ದಾರೆ. ನಮ್ಮ ಕೋರಿಕೆ ಶಿವನ ಧ್ಯಾನ ಹೇಗೆ ಮಾಡಬೇಕು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಎನ್​ಡಿಎ ಅಭ್ಯರ್ಥಿ ಬಂಗಾರು ಹಣಮಂತು ಗೆಲ್ಲೋದು ಶತಸಿದ್ಧ: ಶ್ರೀರಾಮುಲು
ಎನ್​ಡಿಎ ಅಭ್ಯರ್ಥಿ ಬಂಗಾರು ಹಣಮಂತು ಗೆಲ್ಲೋದು ಶತಸಿದ್ಧ: ಶ್ರೀರಾಮುಲು
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ
ಯೋಗೇಶ್ವರ್​ಗೆ ಟಿಕೆಟ್ ನೀಡದ್ದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಯಿತೇ?
ಯೋಗೇಶ್ವರ್​ಗೆ ಟಿಕೆಟ್ ನೀಡದ್ದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಯಿತೇ?
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು