Daily Devotional: ದೇವರನ್ನು ಮಾನಸಿಕವಾಗಿ ಪ್ರಾರ್ಥಿಸುವುದು ಹೇಗೆ? ಈ ವಿಡಿಯೋ ನೋಡಿ

ನಮ್ಮ ಕಷ್ಟಗಳನ್ನು ಇನ್ನೊಬ್ಬರ ಮುಂದೆ ಹೇಳಿಕೊಳ್ಳಲು ಹಿಂಜರಿಯುತ್ತೇವೆ ಅಥವಾ ಅಸಾಧ್ಯವಾಗುತ್ತದೆ. ನಮ್ಮ ಕಷ್ಟಗಳನ್ನು ತಂದೆ-ತಾಯಿ ಅಥವಾ ಪತಿ, ಪತ್ನಿ ಮುಂದೆ ಹೇಳಿಕೊಳ್ಳುತ್ತೇವೆ. ಇಲ್ಲವೆ, ಸ್ನೇಹಿತರ ಮುಂದೆ ಹೇಳಿಕೊಳ್ಳುತ್ತೇವೆ. ಆದರೆ, ಹೆಚ್ಚಾಗಿ ಮಾನಸಿಕವಾಗಿ ಹೇಳಿಕೊಳ್ಳುವುದು ಭಗವಂತನ ಮುಂದೆ. ದೇವರ ಮುಂದೆ ಕಣ್ಣೀರು ಹಾಕಿದರೆ ಏನಾಗುತ್ತೆ? ಈ ವಿಡಿಯೋ ನೋಡಿ

Daily Devotional: ದೇವರನ್ನು ಮಾನಸಿಕವಾಗಿ ಪ್ರಾರ್ಥಿಸುವುದು ಹೇಗೆ? ಈ ವಿಡಿಯೋ ನೋಡಿ
|

Updated on: Jun 16, 2024 | 7:08 AM

ನಮ್ಮ ಕಷ್ಟಗಳನ್ನು ಇನ್ನೊಬ್ಬರ ಮುಂದೆ ಹೇಳಿಕೊಳ್ಳಲು ಹಿಂಜರಿಯುತ್ತೇವೆ ಅಥವಾ ಅಸಾಧ್ಯವಾಗುತ್ತದೆ. ನಮ್ಮ ಕಷ್ಟಗಳನ್ನು ತಂದೆ-ತಾಯಿ ಅಥವಾ ಪತಿ, ಪತ್ನಿ ಮುಂದೆ ಹೇಳಿಕೊಳ್ಳುತ್ತೇವೆ. ಇಲ್ಲವೆ, ಸ್ನೇಹಿತರ ಮುಂದೆ ಹೇಳಿಕೊಳ್ಳುತ್ತೇವೆ. ಆದರೆ, ಹೆಚ್ಚಾಗಿ ಮಾನಸಿಕವಾಗಿ ಹೇಳಿಕೊಳ್ಳುವುದು ಭಗವಂತನ ಮುಂದೆ. ಭಗವಂತನ ಮುಂದೆ ಹೇಳಿಕೊಂಡರೆ ನಮಗೆ ನೆಮ್ಮದಿ, ಪರಿಹಾರ ಸಿಗುತ್ತದೆ ಎಂಬ ನಂಬಿಕೆ ಇದೆ. ಭಗವಂತನ ಎದುರು ಕಣ್ಣೀರಿಡುತ್ತಾ ಪಾರ್ಥನೆ ಮಾಡಿದರೆ ಏನೆಲ್ಲ ಲಾಭವಾಗಲಿದೆ? ವಿಡಿಯೋ ನೋಡಿ

ದೇವರು ಎಂದರೆ ಸರ್ವ ಶಕ್ತ – ಹುಟ್ಟಿಸುವುದರಿಂದ ಹಿಡಿದು ಕೊನೆಗಾಣಿಸುವವರೆಗಿನ ಎಲ್ಲ ರೀತಿಯ ಶಕ್ತಿ ಇರುವುದು ದೇವರಲ್ಲಿ. ಮಾನವ ಪಶು ಪ್ರಾಣಿಗಳಿಗಿಂತ ಮಿಗಿಲಾದ ಶಕ್ತಿಯಾಗಿರುವುದೋ ಅದನ್ನು ದೇವರು ಅನ್ನಬಹುದು. ಅದು ಅಗೋಚರ ಇರಬಹುದು ಅಥವಾ ಸದ್ಯದ ನಮ್ಮ ತಕ್ಕಮಟ್ಟಿನ ಬುದ್ಧಿಗೆ ಗೋಚರಿಸುತ್ತಿರುವ ಪಂಚಭೂತಗಳಾದ ನಿಸರ್ಗವೇ ಆಗಿರಬಹುದು.

Follow us
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು
ಚುನಾವಣೆ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದರ್ಶನ
ಚುನಾವಣೆ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದರ್ಶನ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಡಿಕೆಶಿ ಭಾಗಿ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಡಿಕೆಶಿ ಭಾಗಿ
ನಾನು ಸಾತನೂರಿಂದ ಸ್ಪರ್ಧಿಸಿದ್ದರೆ ಡಿಕೆಶಿ ಶಾಸಕನಾಗುತ್ತಿರಲಿಲ್ಲ: ಹೆಚ್ಡಿಕೆ
ನಾನು ಸಾತನೂರಿಂದ ಸ್ಪರ್ಧಿಸಿದ್ದರೆ ಡಿಕೆಶಿ ಶಾಸಕನಾಗುತ್ತಿರಲಿಲ್ಲ: ಹೆಚ್ಡಿಕೆ