Daily Devotional: ಈ ಕಾರ್ಯ ಮಾಡಿದರೆ ಗೃಹಿಣಿಯರು ಬೇಗ ಮಹಾಲಕ್ಷ್ಮಿ ಕೃಪೆಗೆ ಪಾತ್ರರಾಗುತ್ತಾರೆ
ಲಕ್ಷ್ಮಿ ಕೃಪೆಗೆ ಪಾತ್ರರಾದವರ ಮನೆಯಲ್ಲಿ ಸಂಪತ್ತಿನ ಜೊತೆಗೆ ಸುಖ, ಸಂತೋಷಕ್ಕೆ ಎಂದೂ ಕೊರತೆಯುಂಟಾಗುವುದಿಲ್ಲ. ಕೆಲವೊಂದು ಕೆಲಸ ಮಾಡುವ ವ್ಯಕ್ತಿ ಎಷ್ಟು ಕಷ್ಟ ಪಟ್ಟರೂ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಿದ್ದರೆ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳುವುದು? ಬಸವರಾಜ ಗುರೂಜಿ ತಿಳಿಸಿದ್ದಾರೆ.
ಲಕ್ಷ್ಮಿ ಕೃಪೆಗೆ ಪಾತ್ರರಾದವರ ಮನೆಯಲ್ಲಿ ಸಂಪತ್ತಿನ ಜೊತೆಗೆ ಸುಖ, ಸಂತೋಷಕ್ಕೆ ಎಂದೂ ಕೊರತೆಯುಂಟಾಗುವುದಿಲ್ಲ. ಹಾಗಾಗಿಯೇ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಭಕ್ತರು ಇನ್ನಿಲ್ಲದ ಪ್ರಯತ್ನ ಮಾಡ್ತಾರೆ. ಪುರಾಣ, ಗ್ರಂಥಗಳಲ್ಲಿ ಮಹಾಲಕ್ಷ್ಮಿಯನ್ನು ಬಲಿಸಿಕೊಳ್ಳಲು ಸಾಕಷ್ಟು ಉಪಾಯಗಳನ್ನು ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದರೆ ಲಕ್ಷ್ಮಿ ಮುನಿಸಿಕೊಳ್ತಾಳೆಂಬುದನ್ನು ವಿಸ್ತಾರವಾಗಿ ತಿಳಿಸಲಾಗಿದೆ. ಕೆಲವೊಂದು ಕೆಲಸ ಮಾಡುವ ವ್ಯಕ್ತಿ ಎಷ್ಟು ಕಷ್ಟ ಪಟ್ಟರೂ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಿದ್ದರೆ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳುವುದು? ಬಸವರಾಜ ಗುರೂಜಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ

