Daily Devotional: ತಂದೆ, ತಾಯಿ ಮಾಡಿದ ಕರ್ಮ ಮಕ್ಕಳಿಗೆ ವರ್ಗಾವಣೆ ಆಗುತ್ತಾ? ಇಲ್ಲಿದೆ ಉತ್ತರ

Daily Devotional: ತಂದೆ, ತಾಯಿ ಮಾಡಿದ ಕರ್ಮ ಮಕ್ಕಳಿಗೆ ವರ್ಗಾವಣೆ ಆಗುತ್ತಾ? ಇಲ್ಲಿದೆ ಉತ್ತರ
|

Updated on: Jul 11, 2024 | 6:59 AM

ಕರ್ಮ ಎಂಬುದು ಹಿಂದೂ ಧರ್ಮದ ಕಲ್ಪನೆಯಾಗಿದ್ದು ವ್ಯವಸ್ಥೆಯಲ್ಲಿನ ಕಾರ್ಯಕಾರಣ ಸಂಬಂಧವನ್ನು ವಿವರಿಸುತ್ತದೆ. ಅಂದರೆ ಹಿಂದಿನ ಪುಣ್ಯದಿಂದ ಪ್ರಸ್ತುತ ಜನ್ಮದಲ್ಲಿ ಒಳ್ಳೆಯದಾಗುತ್ತದೆ ಮತ್ತು ಪಾಪಕಾರ್ಯಗಳಿಂದ ಕೆಟ್ಟ ಪರಿಣಾಮಗಳು ಉಂಟಾಗುತ್ತವೆ. ತಂದೆ, ತಾಯಿ ಮಾಡಿದ ಕರ್ಮ ಮಕ್ಕಳಿಗೆ ವರ್ಗಾವಣೆ ಆಗುತ್ತಾ? ಎಂಬ ಪ್ರಶ್ನೆಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

ಕರ್ಮ ಎಂಬುದು ಹಿಂದೂ ಧರ್ಮದ ಕಲ್ಪನೆಯಾಗಿದ್ದು ವ್ಯವಸ್ಥೆಯಲ್ಲಿನ ಕಾರ್ಯಕಾರಣ ಸಂಬಂಧವನ್ನು ವಿವರಿಸುತ್ತದೆ. ಅಂದರೆ ಹಿಂದಿನ ಪುಣ್ಯದಿಂದ ಪ್ರಸ್ತುತ ಜನ್ಮದಲ್ಲಿ ಒಳ್ಳೆಯದಾಗುತ್ತದೆ ಮತ್ತು ಪಾಪಕಾರ್ಯಗಳಿಂದ ಕೆಟ್ಟ ಪರಿಣಾಮಗಳು ಉಂಟಾಗುತ್ತವೆ. ಇದು ಆತ್ಮದ ಅನೇಕ ಜನ್ಮಗಳಲ್ಲಿ ಸಾಗುವಾಗ ಅದರ ಕರ್ಮ ಜನ್ಮದಿಂದ ಜನ್ಮಕ್ಕೆ ಸಾಗುತ್ತಾ ಅದರ ಪ್ರತೀ ಕರ್ಮವೂ ಮುಂದಿನ ಜನ್ಮದ ಮೇಲೆ ಪರಿಣಾಮ ಬೀರುತ್ತಾ ಮರುಜನ್ಮದ ಚಕ್ರವನ್ನೇ ಉಂಟುಮಾಡುತ್ತದೆ. ನಾವು ಅರಿವಿದ್ದು ಮಾಡಿದ ಕರ್ಮವು ಅರಿವಿಲ್ಲದೆ ಮಾಡಿದ ಕರ್ಮಕ್ಕಿಂತ ಹೆಚ್ಚು ತೂಗುತ್ತದೆ. ನಮಗೆ ಗೊತ್ತಿಲ್ಲದೆ ತೆಗೆದುಕೊಂಡ ವಿಷದಂತೆ ಮತ್ತು ಉದ್ದೇಶರಹಿತವಾಗಿ ಅನುಭವಿಸುವ ಕಾರಣದಂತೆ ಕರ್ಮವು ಪರಿಣಾಮ ಬೀರುತ್ತದೆ. ತಂದೆ, ತಾಯಿ ಮಾಡಿದ ಕರ್ಮ ಮಕ್ಕಳಿಗೆ ವರ್ಗಾವಣೆ ಆಗುತ್ತಾ? ಎಂಬ ಪ್ರಶ್ನೆಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ