Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ

ಮಂತ್ರಗಳಿಗು ಕೂಡ ಸಂಖ್ಯೆಗಳಿರುತ್ತದೆ. ಇಷ್ಟೇ ಸಂಖ್ಯೆಯಲ್ಲಿ ಮಂತ್ರದಲ್ಲಿ ಜಪಿಸಬೇಕು ಅಂತ ನಮ್ಮ ಋಷಿಮುನಿಗಳು ನೀಡಿದ್ದಾರೆ. ವಿಶೇಷವಾಗಿ 108. ಯಾವುದೇ ಮಂತ್ರವಾಗಲಿ ಅದನ್ನು 108 ಬಾರಿ ಹೇಳಿ ಎಂದು ಹೇಳಿರುವುದನ್ನು ಕೇಳಿರುತ್ತೇವೆ. 108 ಎಂಬುವುದು ಬ್ರಹ್ಮಾಂಡದ ಸಂಕೇತ. ವೈಜ್ಞಾನಿಕವಾಗಿ, ಬೌಗೋಳಿಕ, ಸಾಮಾಜಿಕವಾಗಿ ಹೆಚ್ಚು ಪ್ರಶಸ್ತ್ಯ ಇರುವುದು 108ಗೆ. ಹಾಗಿದ್ದರೆ ಈ 108ರ ಮಹತ್ವವೇನು? ತಿಳಿದುಕೊಳ್ಳಲು ಈ ವಿಡಿಯೋ ನೋಡಿ.

Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
|

Updated on: Jul 02, 2024 | 7:01 AM

ನಾವೆಲ್ಲರು ಕೂಡ ಆಶಾ ಜೀವಿಗಳು. ನಾವು ಚೆನ್ನಾಗಿರಬೇಕು, ನಮ್ಮ ಪೀಳಿಗೆ ಚೆನ್ನಾಗಿರಬೇಕು ಎಂಬ ಭಾವನೆ ನಮ್ಮಲ್ಲಿರುತ್ತದೆ. ನಮ್ಮ ನಿತ್ಯ ಜೀವನದಲ್ಲಿ ದುಃಖ, ಕಂಟಕ, ಸಂಕಟ ಮತ್ತು ಸುಖ ಬರುತ್ತವೆ. ಜಗತ್​ ಸ್ವರಂ ದೈವಾದೀನಂ, ದೈವ ಮತ್ರಾದೀನಂ. ಮಂತ್ರಗಳಿಗು ಕೂಡ ಸಂಖ್ಯೆಗಳಿರುತ್ತದೆ. ಇಷ್ಟೇ ಸಂಖ್ಯೆಯಲ್ಲಿ ಮಂತ್ರದಲ್ಲಿ ಜಪಿಸಬೇಕು ಅಂತ ನಮ್ಮ ಋಷಿಮುನಿಗಳು ನೀಡಿದ್ದಾರೆ. ವಿಶೇಷವಾಗಿ 108. ಹಿಂದೂ (Hindu) ಧರ್ಮದ ಯಾವುದೇ ಮಂತ್ರವಾಗಲಿ ಅದನ್ನು 108 ಬಾರಿ ಹೇಳಿ ಎಂದು ಹೇಳಿರುವುದನ್ನು ಕೇಳಿರುತ್ತೇವೆ. ಹಾಗಿದ್ದರೆ 108 ಸಂಖ್ಯೆ ಮಂತ್ರಗಳೊಂದಿಗೆ ಹೇಗೆ ಜೋಡಣೆಯಾಯಿತು. 108 ಬಾರಿ ಏಜೆ ಜಪ ಮಾಡಬೇಕು? ಇದರ ಮಹತ್ವವೇನು? ರುದ್ರಾಕ್ಷಿ ಅಥವಾ ತುಳಸಿ ಮಾಲೆಯಲ್ಲಿ 108 ಜಪ ಮಾಡುತ್ತೇವೆ. ಜೊತೆಗೆ 108 ಎಂಬುವುದು ಬ್ರಹ್ಮಾಂಡದ ಸಂಕೇತ. ವೈಜ್ಞಾನಿಕವಾಗಿ, ಬೌಗೋಳಿಕ, ಸಾಮಾಜಿಕವಾಗಿ ಹೆಚ್ಚು ಪ್ರಶಸ್ತ್ಯ ಇರುವುದು 108 ಗೆ. ಹಾಗಿದ್ದರೆ ಈ 108ರ ಮಹತ್ವವೇನು? ತಿಳಿದುಕೊಳ್ಳಲು ಈ ವಿಡಿಯೋ ನೋಡಿ.

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್