Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ

Updated on: Oct 01, 2024 | 6:56 AM

ಮಹಾಲಯ ಅಮಾವಾಸ್ಯೆ ಎಂದು ಕರೆಯಲ್ಪಡುವ ಅಮಾವಾಸ್ಯೆಯು ದಸರಾದ ಆರಂಭವಾಗಿದೆ. ನಮ್ಮ ಜೀವನಕ್ಕೆ ಕೊಡುಗೆ ನೀಡಿದ ಎಲ್ಲಾ ಹಿಂದಿನ ತಲೆಮಾರಿನ ಜನರಿಗೆ ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಲು ಅರ್ಪಣೆ ಮಾಡಲು ಮೀಸಲಾಗಿರುವ ವಿಶೇಷ ದಿನವಾಗಿದೆ. ಮಹಾಲಯ ಅಮವಾಸ್ಯೆ ಪಿತೃಪಕ್ಷದ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮಹಾಲಯ ಅಮಾವಾಸ್ಯೆ ಎಂದು ಕರೆಯಲ್ಪಡುವ ಅಮಾವಾಸ್ಯೆಯು ದಸರಾದ ಆರಂಭವಾಗಿದೆ. ನಮ್ಮ ಜೀವನಕ್ಕೆ ಕೊಡುಗೆ ನೀಡಿದ ಎಲ್ಲಾ ಹಿಂದಿನ ತಲೆಮಾರಿನ ಜನರಿಗೆ ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಲು ಅರ್ಪಣೆ ಮಾಡಲು ಮೀಸಲಾಗಿರುವ ವಿಶೇಷ ದಿನವಾಗಿದೆ. ಮಹಾಲಯ ಅಮವಾಸ್ಯೆ ಪಿತೃ ಪಕ್ಷ ಪೂಜೆ ಮಾಡಲಾಗುತ್ತದೆ. ಆ ದಿನ ದೈವಾಧೀನವಾದವರಿಗೆ ಖಾದ್ಯಗಳನ್ನು ಎಡೆ ಇಟ್ಟು ಪೂಜಿಸಲಾಗುತ್ತದೆ. ಮಹಾಲಯ ಅಮವಾಸ್ಯೆ ಪಿತೃಪಕ್ಷದ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

Published on: Oct 01, 2024 06:49 AM
Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More