ಮಹಾಲಯ ಅಮಾವಾಸ್ಯೆ ಎಂದು ಕರೆಯಲ್ಪಡುವ ಅಮಾವಾಸ್ಯೆಯು ದಸರಾದ ಆರಂಭವಾಗಿದೆ. ನಮ್ಮ ಜೀವನಕ್ಕೆ ಕೊಡುಗೆ ನೀಡಿದ ಎಲ್ಲಾ ಹಿಂದಿನ ತಲೆಮಾರಿನ ಜನರಿಗೆ ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಲು ಅರ್ಪಣೆ ಮಾಡಲು ಮೀಸಲಾಗಿರುವ ವಿಶೇಷ ದಿನವಾಗಿದೆ. ಮಹಾಲಯ ಅಮವಾಸ್ಯೆ ಪಿತೃ ಪಕ್ಷ ಪೂಜೆ ಮಾಡಲಾಗುತ್ತದೆ. ಆ ದಿನ ದೈವಾಧೀನವಾದವರಿಗೆ ಖಾದ್ಯಗಳನ್ನು ಎಡೆ ಇಟ್ಟು ಪೂಜಿಸಲಾಗುತ್ತದೆ. ಮಹಾಲಯ ಅಮವಾಸ್ಯೆ ಪಿತೃಪಕ್ಷದ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
Published On - 6:49 am, Tue, 1 October 24