ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ

ನಮ್ಮ ಸನಾತನ ಹಿಂದೂ ಧರ್ಮದಲ್ಲಿ ಯಾವುದೇ ಕೆಲಸ ಪ್ರಾರಂಭಿಸುವ ಮುನ್ನ ಶ್ರೀ, ಓಂ, ಶುಭಂ ಅಥವಾ ಸ್ವಸ್ತಿಕ ಬರೆಯುತ್ತೇವೆ. ಹೀಗೆ ಬರೆಯುವುದರಿಂದ ಏನು ಲಾಭ? ಏನೆಲ್ಲ ಪರಿಣಾವಾಗುತ್ತೆ? ಈ ವಿಡಿಯೋ ನೋಡಿ.

ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
|

Updated on:Jun 17, 2024 | 6:53 AM

ಓಂಕಾರವನ್ನು ಎಲ್ಲ ಮಂತ್ರಗಳ ರಾಜ ಎಂದು ಕರೆಯಲಾಗುತ್ತದೆ ಯಾಕೆಂದರೆ ಎಲ್ಲ ಮಂತ್ರಗಳ ಮೂಲವೇ ಓಂ (OM). ಓಂಕಾರವು ಪರಬ್ರಹ್ಮನನ್ನು ಪ್ರತಿನಿಧಿಸುತ್ತದೆ, ವಾಸ್ತವಿಕವಾಗಿ ಓಂ ಪವಿತ್ರವಾದ ಪದವಾಗಿದ್ದು ಅನಂತವಾದ ಶಕ್ತಿಯನ್ನುಪ್ರತಿನಿಧಿಸುತ್ತದೆ. ಓಂಕಾರಕ್ಕೆ ಭಾರತೀಯ ಸಂಸ್ಕೃತಿಯಲ್ಲಿ ಓಂಕಾರಕ್ಕೆ ಅತೀ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ. ವೇದಮಂತ್ರ, ದೆವರ ನಾಮಸ್ಮರಣೆಯೂ ಓಂ ಶಬ್ದದಿಂದಲೇ ಆರಂಭವಾಗುತ್ತದೆ. ಓಂಕಾರದ ಮೂಲಕ ಆರಂಭವಾಗುವ ದೇವರನಾಮಾರ್ಚನೆಯು ಹೆಚ್ಚು ಪರಿಣಾಮಕಾರಿಯಾದುದು ಎಂದು ವೇದದಲ್ಲಿ ಉಲ್ಲೇಖ ಮಾಡಲಾಗಿದೆ. ಓಂ ಎನ್ನುವುದು ಒಂದು ಅಕ್ಷರವಲ್ಲ. ಅದು ಅ ಉ ಮ ಎಂಬ ಮೂರು ಅಕ್ಷರಗಳ ಸಂಗಮ. ಅ ಎಂದರೆ ಸೃಷ್ಟಿ, ಉ ಎಂದರೆ ವಿಕಸನ, ಮ ಎಂದರೆ ಮೌನ ಹಾಗೂ ವಿನಾಶ. ಹಾಗಾಗಿ ಈ ಒಂದೇ ಪದವು ಸೃಷ್ಟಿಯ ಆದಿ ಮತ್ತು ಅಂತ್ಯವನ್ನು ಪ್ರತಿಬಿಂಬಿಸುತ್ತದೆ.

ನಮ್ಮ ಸನಾತನ ಹಿಂದೂ ಧರ್ಮದಲ್ಲಿ (Hindu) ಯಾವುದೇ ಕೆಲಸ ಪ್ರಾರಂಭಿಸುವ ಮುನ್ನ ಶ್ರೀ, ಓಂ, ಶುಭಂ ಅಥವಾ ಸ್ವಸ್ತಿಕ ಬರೆಯುತ್ತೇವೆ. ಹೀಗೆ ಬರೆಯುವುದರಿಂದ ಏನು ಲಾಭ? ಏನೆಲ್ಲ ಪರಿಣಾವಾಗುತ್ತೆ? ಇಲ್ಲಿದೆ ನೋಡಿ.

ಇದನ್ನೂ ಓದಿ: ಆಂಜನೇಯ ಸ್ವಾಮಿಗೆ ಚಿರಂಜೀವಿ ವರವನ್ನು ಕೊಟ್ಟವರು ಯಾರು? ಹನುಮನಿಗೆ ಅಮರತ್ವ ಸಿಕ್ಕಿದ್ದು ಹೇಗೆ?

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:51 am, Mon, 17 June 24

Follow us
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು