Daily Devotional: ದಾರಿಯಲ್ಲಿ ಬೆಕ್ಕು ಅಡ್ಡ ಬಂದರೆ ನಿಜಕ್ಕೂ ಅಪಶಕುನವೇ? ವಿಡಿಯೋ ನೋಡಿ

ಬೆಕ್ಕು ದಾರಿಯಲ್ಲಿ ಅಡ್ಡಬಂದರೆ ಅನೇಕ ಜನರು ಅಪಶಕುನವೆಂದು ಸ್ವಲ್ಪ ಸಮಯದವರೆಗೆ ನಿಲ್ಲುತ್ತಾರೆ ಅಥವಾ ತಮ್ಮ ಮಾರ್ಗವನ್ನು ಬದಲಾಯಿಸುತ್ತಾರೆ. ನಮ್ಮ ಪೂರ್ವಜರು ನಂಬಿಕೊಂಡು ಬಂದ ನಂಬಿಕೆಯಾಗಿದೆ. ಹಾಗಿದ್ದರೆ ಬೆಕ್ಕು ಅಡ್ಡ ಬಂದರೆ ಅಪಶಕುನವೆ? ಪ್ರಶ್ನೆಗೆ ಉತ್ತರ ಇಲ್ಲಿದೆ... ವಿಡಿಯೋ ನೋಡಿ..

Daily Devotional: ದಾರಿಯಲ್ಲಿ ಬೆಕ್ಕು ಅಡ್ಡ ಬಂದರೆ ನಿಜಕ್ಕೂ ಅಪಶಕುನವೇ? ವಿಡಿಯೋ ನೋಡಿ
|

Updated on: Apr 21, 2024 | 6:58 AM

ಬೆಕ್ಕು ದಾರಿಯಲ್ಲಿ ಅಡ್ಡಬಂದರೆ ಅನೇಕ ಜನರು ಸ್ವಲ್ಪ ಸಮಯದವರೆಗೆ ನಿಲ್ಲುತ್ತಾರೆ ಅಥವಾ ತಮ್ಮ ಮಾರ್ಗವನ್ನು ಬದಲಾಯಿಸುತ್ತಾರೆ. ಬೆಕ್ಕು ಅಡ್ಡ ಬಂದರೆ ಆ ದಾರಿಯಲ್ಲಿ ಹೋಗಬಾರದು, ಹೋದರೆ ಅಹಿತಕರ ಘಟನೆಗಳು ನಡೆಯುತ್ತವೆ ಎಂಬ ನಂಬಿಕೆ ಇದೆ. ಅಲ್ಲದೇ ಎಲ್ಲಾದರೂ ಹೊರಗೆ ಹೋಗುವಾಗ ಬೆಕ್ಕಿನ ಮುಖವನ್ನು ನೋಡಿಕೊಂಡು ಹೋದರೆ ಅಶುಭ ಎಂದು ಕೂಡ ಕೆಲ ಮಂದಿ ಅಂದುಕೊಳ್ಳುತ್ತಾರೆ. ಒಂದು ವೇಳೆ ಬೆಕ್ಕನ್ನು ನೋಡಿದರೆ, ಕೆಲ ಹೊತ್ತು ಮನೆಯಲ್ಲಿಯೇ ಕುಳಿತು ಕೊಂಚ ಸಮಯದ ನಂತರ ತೆರಳುತ್ತಾರೆ.ಬೆಕ್ಕುಗಳ ಬಗೆಗಿನ ಈ ನಂಬಿಕೆಯು ನಿನ್ನೆ, ಮೊನ್ನೆಯದಲ್ಲ. ಬದಲಾಗಿ ನಮ್ಮ ಪೂರ್ವಜರು ನಂಬಿಕೊಂಡು ಬಂದ ನಂಬಿಕೆಯಾಗಿದೆ. ಹಾಗಿದ್ದರೆ ಬೆಕ್ಕು ಅಡ್ಡ ಬಂದರೆ ಅಪಶಕುನವೆ? ಪ್ರಶ್ನೆಗೆ ಉತ್ತರ ಇಲ್ಲಿದೆ…

Follow us
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್