Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ

Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
|

Updated on:Jul 01, 2024 | 6:51 AM

ಸನಾತನ ಹಿಂದೂ ಧರ್ಮದಲ್ಲಿ ದೇವರ ಆರಾಧನೆಗೆ ಹೆಚ್ಚಿನ ಪ್ರಾಶಸ್ತ ನೀಡಲಾಗುತ್ತದೆ. ದೇವ, ದೇವತೆಗಳನ್ನು ಪೂಜಿಸುತ್ತೇವೆ. ಶಕ್ತಿ ದೇವತೆಗಳ ಆರಧಾನೆ ಹೆಚ್ಚು. ಜೊತೆಗೆ ವಿಶೇಷವಾದ ದೇವತೆಗಳೆಂದರೆ ತಥಾಸ್ತು ದೇವತೆಗಳು. ತಥಾಸ್ತು ದೇವತೆಗಳೆಂದರೆ ಯಾರು? ಈ ದೇವತೆಗಳು ಯಾವ ಸಮಯದಲ್ಲಿ ತಥಾಸ್ತು ಅನ್ನುತ್ತಾರೆ? ಈ ವಿಡಿಯೋ ನೋಡಿ

ಸನಾತನ ಹಿಂದೂ (Hindu) ಧರ್ಮದಲ್ಲಿ ದೇವರ ಆರಾಧನೆಗೆ ಹೆಚ್ಚಿನ ಪ್ರಾಶಸ್ತ ನೀಡಲಾಗುತ್ತದೆ. ದೇವ, ದೇವತೆಗಳನ್ನು ಪೂಜಿಸುತ್ತೇವೆ. ಶಕ್ತಿ ದೇವತೆಗಳ ಆರಧಾನೆ ಹೆಚ್ಚು. ಜೊತೆಗೆ ವಿಶೇಷವಾದ ದೇವತೆಗಳೆಂದರೆ ತಥಾಸ್ತು ದೇವತೆಗಳು. ಸುರ್ಯೋದಯದಿಂದ ಸೂರ್ಯಾಸ್ತದ ತನಕ ನಮ್ಮನ್ನು ನಾವು ಋಣಾತ್ಮಕವಾಗಿ ಬೈದುಕೊಳ್ಳುತ್ತೇವೆ. ಅಲ್ಲದೆ ಇನ್ನೊಬ್ಬರಿಗೆ ನಿಂದಿಸುತ್ತೇವೆ. ಹಾಗೆ ಅಸೂಹೆ ಪಡುತ್ತೇವೆ. ಈ ಅಸೂಹೆಯಿಂದ ನನ್ನ ಜೀವನ ಇಷ್ಟೆ ಅಂತ ಅಂದುಕೊಳ್ಳುತ್ತೇವೆ. ಆದರೆ, ಈ ಭರತ ಭೂಮಿಯಲ್ಲಿ ನಾವು ಏನು ಸಂಕಲ್ಪ ಮಾಡಿಕೊಳ್ಳುತ್ತೇವೆ ಕೆಲವೊಂದು ಸಮಯದಲ್ಲಿ ಅವೆಲ್ಲವು ಫಲಿಸಿವೆ. ಊಹೆ, ಶಾಪಗಳು ನಿಜವಾಗಿವೆ. ಇದಕ್ಕೆ ಕಾರಣ ತಥಾಸ್ತು ದೇವತೆಗಳು. ಬ್ರಾಹ್ಮಿ, ಅಭಿಜಿನ್​ ಅಥವಾ ಗೋದೊಳಿ ಮಹೂರ್ತದಲ್ಲಿ ಮತ್ತು ಬೆಳಗ್ಗೆ 8:30ರ ವರೆಗು ತಾಥಾಸ್ತು ದೇವತೆಗಳು ಮನೆಯಲ್ಲಿ ನೆಲಸಿರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:49 am, Mon, 1 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ