Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ

ಸನಾತನ ಹಿಂದೂ ಧರ್ಮದಲ್ಲಿ ದೇವರ ಆರಾಧನೆಗೆ ಹೆಚ್ಚಿನ ಪ್ರಾಶಸ್ತ ನೀಡಲಾಗುತ್ತದೆ. ದೇವ, ದೇವತೆಗಳನ್ನು ಪೂಜಿಸುತ್ತೇವೆ. ಶಕ್ತಿ ದೇವತೆಗಳ ಆರಧಾನೆ ಹೆಚ್ಚು. ಜೊತೆಗೆ ವಿಶೇಷವಾದ ದೇವತೆಗಳೆಂದರೆ ತಥಾಸ್ತು ದೇವತೆಗಳು. ತಥಾಸ್ತು ದೇವತೆಗಳೆಂದರೆ ಯಾರು? ಈ ದೇವತೆಗಳು ಯಾವ ಸಮಯದಲ್ಲಿ ತಥಾಸ್ತು ಅನ್ನುತ್ತಾರೆ? ಈ ವಿಡಿಯೋ ನೋಡಿ

Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
|

Updated on:Jul 01, 2024 | 6:51 AM

ಸನಾತನ ಹಿಂದೂ (Hindu) ಧರ್ಮದಲ್ಲಿ ದೇವರ ಆರಾಧನೆಗೆ ಹೆಚ್ಚಿನ ಪ್ರಾಶಸ್ತ ನೀಡಲಾಗುತ್ತದೆ. ದೇವ, ದೇವತೆಗಳನ್ನು ಪೂಜಿಸುತ್ತೇವೆ. ಶಕ್ತಿ ದೇವತೆಗಳ ಆರಧಾನೆ ಹೆಚ್ಚು. ಜೊತೆಗೆ ವಿಶೇಷವಾದ ದೇವತೆಗಳೆಂದರೆ ತಥಾಸ್ತು ದೇವತೆಗಳು. ಸುರ್ಯೋದಯದಿಂದ ಸೂರ್ಯಾಸ್ತದ ತನಕ ನಮ್ಮನ್ನು ನಾವು ಋಣಾತ್ಮಕವಾಗಿ ಬೈದುಕೊಳ್ಳುತ್ತೇವೆ. ಅಲ್ಲದೆ ಇನ್ನೊಬ್ಬರಿಗೆ ನಿಂದಿಸುತ್ತೇವೆ. ಹಾಗೆ ಅಸೂಹೆ ಪಡುತ್ತೇವೆ. ಈ ಅಸೂಹೆಯಿಂದ ನನ್ನ ಜೀವನ ಇಷ್ಟೆ ಅಂತ ಅಂದುಕೊಳ್ಳುತ್ತೇವೆ. ಆದರೆ, ಈ ಭರತ ಭೂಮಿಯಲ್ಲಿ ನಾವು ಏನು ಸಂಕಲ್ಪ ಮಾಡಿಕೊಳ್ಳುತ್ತೇವೆ ಕೆಲವೊಂದು ಸಮಯದಲ್ಲಿ ಅವೆಲ್ಲವು ಫಲಿಸಿವೆ. ಊಹೆ, ಶಾಪಗಳು ನಿಜವಾಗಿವೆ. ಇದಕ್ಕೆ ಕಾರಣ ತಥಾಸ್ತು ದೇವತೆಗಳು. ಬ್ರಾಹ್ಮಿ, ಅಭಿಜಿನ್​ ಅಥವಾ ಗೋದೊಳಿ ಮಹೂರ್ತದಲ್ಲಿ ಮತ್ತು ಬೆಳಗ್ಗೆ 8:30ರ ವರೆಗು ತಾಥಾಸ್ತು ದೇವತೆಗಳು ಮನೆಯಲ್ಲಿ ನೆಲಸಿರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:49 am, Mon, 1 July 24

Follow us
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು