AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಭೂಮಿ, ಮನೆ ಖರೀದಿ ಯೋಗದ ಬಗ್ಗೆ ತಿಳಿಯಿರಿ

ಪ್ರತಿಯೊಬ್ಬ ವ್ಯಕ್ತಿಗೂ ಭೂಮಿ ಅಥವಾ ಜಮೀನು ಖರೀದಿಸಬೇಕು ಎಂಬ ಆಸೆ ಇರುತ್ತದೆ. ಈ ಭೂಮಿಯಲ್ಲಿ ಸುಂದರವಾದ ಮನೆ ಕಟ್ಟಿಸಬೇಕು, ನಮ್ಮ ಸಂಸಾರ ಈ ಮನೆಯಲ್ಲಿ ಆನಂದ ಸಾಗರದಲ್ಲಿ ತೇಲಾಡಬೇಕು ಎಂದು ಕನಸು ಕಂಡಿರುತ್ತಾರೆ. ಆದರೆ ಇದಕ್ಕೆ ಯೋಗ ಕೂಡಿ ಬರಬೇಕು. ಈ ಯೋಗ ಹೇಗೆ ಬರುತ್ತದೆ? ಯೋಗಕ್ಕೆ ಅಡ್ಡಿಯಾಗುವ ವಿಷಯಗಳು ಯಾವವು? ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ವಿವೇಕ ಬಿರಾದಾರ
| Edited By: |

Updated on:Aug 26, 2024 | 12:05 PM

Share

ಮಾನವ ಆಶಾ ಜೀವಿ. ಮನುಷ್ಯನ ಆಸೆಗಳಿಗೆ ಮಿತಿ ಇಲ್ಲ. ಆಸೆಯ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತದೆ ಹೊರತು ಚಿಕ್ಕದಾಗುವುದಿಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಭೂಮಿ ಅಥವಾ ಜಮೀನು ಖರೀದಿಸಬೇಕು ಎಂಬ ಆಸೆ ಇರುತ್ತದೆ. ಈ ಭೂಮಿಯಲ್ಲಿ ಸುಂದರವಾದ ಮನೆ ಕಟ್ಟಿಸಬೇಕು, ನಮ್ಮ ಸಂಸಾರ ಈ ಮನೆಯಲ್ಲಿ ಆನಂದ ಸಾಗರದಲ್ಲಿ ತೇಲಾಡಬೇಕು ಎಂದು ಕನಸು ಕಂಡಿರುತ್ತಾರೆ. ಯಾವುದೇ ಕಾರ್ಯ ಮಾಡಬೇಕಾದರು ಯೋಗ ಬಹಳ ಮುಖ್ಯ. ಯೋಗ ಇದ್ದರೆ ಮಾತ್ರ ನಮ್ಮ ಕನಸು ನೆರವೇರುತ್ತದೆ ಎಂದು ಹೇಳುತ್ತಾರೆ. ನಮ್ಮ ಹಣೆಯಲ್ಲಿ ಬರೆದಿದ್ದರೆ ಅದು ನಮಗೆ ದಕ್ಕೇ ದಕ್ಕುತ್ತದೆ ಎಂದು ಅನೇಕರು ಹೇಳುವುದನ್ನು ಕೇಳಿದ್ದೀರಿ. ಹಾಗೆ ಭೂಮಿ ಖರೀದಿಸಲು ಮತ್ತು ಮನೆ ಕಟ್ಟಿಸಲು ಯೋಗ ಇರಬೇಕು. ಯೋಗ ಇದ್ದರೆ ಮಾತ್ರ ಭೂಮಿ ಖರೀದಿಸಲು ಮತ್ತು ಮನೆ ಕಟ್ಟಿಸಲು ಸಾಧ್ಯವಾಗುತ್ತದೆ. ಈ ಯೋಗ ಹೇಗೆ ಬರುತ್ತದೆ? ಯೋಗಕ್ಕೆ ಅಡ್ಡಿಯಾಗುವ ವಿಷಯಗಳು ಯಾವವು? ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 7:05 am, Mon, 19 August 24

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌