AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಭೂಮಿ, ಮನೆ ಖರೀದಿ ಯೋಗದ ಬಗ್ಗೆ ತಿಳಿಯಿರಿ

ಪ್ರತಿಯೊಬ್ಬ ವ್ಯಕ್ತಿಗೂ ಭೂಮಿ ಅಥವಾ ಜಮೀನು ಖರೀದಿಸಬೇಕು ಎಂಬ ಆಸೆ ಇರುತ್ತದೆ. ಈ ಭೂಮಿಯಲ್ಲಿ ಸುಂದರವಾದ ಮನೆ ಕಟ್ಟಿಸಬೇಕು, ನಮ್ಮ ಸಂಸಾರ ಈ ಮನೆಯಲ್ಲಿ ಆನಂದ ಸಾಗರದಲ್ಲಿ ತೇಲಾಡಬೇಕು ಎಂದು ಕನಸು ಕಂಡಿರುತ್ತಾರೆ. ಆದರೆ ಇದಕ್ಕೆ ಯೋಗ ಕೂಡಿ ಬರಬೇಕು. ಈ ಯೋಗ ಹೇಗೆ ಬರುತ್ತದೆ? ಯೋಗಕ್ಕೆ ಅಡ್ಡಿಯಾಗುವ ವಿಷಯಗಳು ಯಾವವು? ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ವಿವೇಕ ಬಿರಾದಾರ
| Edited By: |

Updated on:Aug 26, 2024 | 12:05 PM

Share

ಮಾನವ ಆಶಾ ಜೀವಿ. ಮನುಷ್ಯನ ಆಸೆಗಳಿಗೆ ಮಿತಿ ಇಲ್ಲ. ಆಸೆಯ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತದೆ ಹೊರತು ಚಿಕ್ಕದಾಗುವುದಿಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಭೂಮಿ ಅಥವಾ ಜಮೀನು ಖರೀದಿಸಬೇಕು ಎಂಬ ಆಸೆ ಇರುತ್ತದೆ. ಈ ಭೂಮಿಯಲ್ಲಿ ಸುಂದರವಾದ ಮನೆ ಕಟ್ಟಿಸಬೇಕು, ನಮ್ಮ ಸಂಸಾರ ಈ ಮನೆಯಲ್ಲಿ ಆನಂದ ಸಾಗರದಲ್ಲಿ ತೇಲಾಡಬೇಕು ಎಂದು ಕನಸು ಕಂಡಿರುತ್ತಾರೆ. ಯಾವುದೇ ಕಾರ್ಯ ಮಾಡಬೇಕಾದರು ಯೋಗ ಬಹಳ ಮುಖ್ಯ. ಯೋಗ ಇದ್ದರೆ ಮಾತ್ರ ನಮ್ಮ ಕನಸು ನೆರವೇರುತ್ತದೆ ಎಂದು ಹೇಳುತ್ತಾರೆ. ನಮ್ಮ ಹಣೆಯಲ್ಲಿ ಬರೆದಿದ್ದರೆ ಅದು ನಮಗೆ ದಕ್ಕೇ ದಕ್ಕುತ್ತದೆ ಎಂದು ಅನೇಕರು ಹೇಳುವುದನ್ನು ಕೇಳಿದ್ದೀರಿ. ಹಾಗೆ ಭೂಮಿ ಖರೀದಿಸಲು ಮತ್ತು ಮನೆ ಕಟ್ಟಿಸಲು ಯೋಗ ಇರಬೇಕು. ಯೋಗ ಇದ್ದರೆ ಮಾತ್ರ ಭೂಮಿ ಖರೀದಿಸಲು ಮತ್ತು ಮನೆ ಕಟ್ಟಿಸಲು ಸಾಧ್ಯವಾಗುತ್ತದೆ. ಈ ಯೋಗ ಹೇಗೆ ಬರುತ್ತದೆ? ಯೋಗಕ್ಕೆ ಅಡ್ಡಿಯಾಗುವ ವಿಷಯಗಳು ಯಾವವು? ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 7:05 am, Mon, 19 August 24

ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!