AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಭೂಮಿ, ಮನೆ ಖರೀದಿ ಯೋಗದ ಬಗ್ಗೆ ತಿಳಿಯಿರಿ

ಪ್ರತಿಯೊಬ್ಬ ವ್ಯಕ್ತಿಗೂ ಭೂಮಿ ಅಥವಾ ಜಮೀನು ಖರೀದಿಸಬೇಕು ಎಂಬ ಆಸೆ ಇರುತ್ತದೆ. ಈ ಭೂಮಿಯಲ್ಲಿ ಸುಂದರವಾದ ಮನೆ ಕಟ್ಟಿಸಬೇಕು, ನಮ್ಮ ಸಂಸಾರ ಈ ಮನೆಯಲ್ಲಿ ಆನಂದ ಸಾಗರದಲ್ಲಿ ತೇಲಾಡಬೇಕು ಎಂದು ಕನಸು ಕಂಡಿರುತ್ತಾರೆ. ಆದರೆ ಇದಕ್ಕೆ ಯೋಗ ಕೂಡಿ ಬರಬೇಕು. ಈ ಯೋಗ ಹೇಗೆ ಬರುತ್ತದೆ? ಯೋಗಕ್ಕೆ ಅಡ್ಡಿಯಾಗುವ ವಿಷಯಗಳು ಯಾವವು? ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ವಿವೇಕ ಬಿರಾದಾರ
| Edited By: |

Updated on:Aug 26, 2024 | 12:05 PM

Share

ಮಾನವ ಆಶಾ ಜೀವಿ. ಮನುಷ್ಯನ ಆಸೆಗಳಿಗೆ ಮಿತಿ ಇಲ್ಲ. ಆಸೆಯ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತದೆ ಹೊರತು ಚಿಕ್ಕದಾಗುವುದಿಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಭೂಮಿ ಅಥವಾ ಜಮೀನು ಖರೀದಿಸಬೇಕು ಎಂಬ ಆಸೆ ಇರುತ್ತದೆ. ಈ ಭೂಮಿಯಲ್ಲಿ ಸುಂದರವಾದ ಮನೆ ಕಟ್ಟಿಸಬೇಕು, ನಮ್ಮ ಸಂಸಾರ ಈ ಮನೆಯಲ್ಲಿ ಆನಂದ ಸಾಗರದಲ್ಲಿ ತೇಲಾಡಬೇಕು ಎಂದು ಕನಸು ಕಂಡಿರುತ್ತಾರೆ. ಯಾವುದೇ ಕಾರ್ಯ ಮಾಡಬೇಕಾದರು ಯೋಗ ಬಹಳ ಮುಖ್ಯ. ಯೋಗ ಇದ್ದರೆ ಮಾತ್ರ ನಮ್ಮ ಕನಸು ನೆರವೇರುತ್ತದೆ ಎಂದು ಹೇಳುತ್ತಾರೆ. ನಮ್ಮ ಹಣೆಯಲ್ಲಿ ಬರೆದಿದ್ದರೆ ಅದು ನಮಗೆ ದಕ್ಕೇ ದಕ್ಕುತ್ತದೆ ಎಂದು ಅನೇಕರು ಹೇಳುವುದನ್ನು ಕೇಳಿದ್ದೀರಿ. ಹಾಗೆ ಭೂಮಿ ಖರೀದಿಸಲು ಮತ್ತು ಮನೆ ಕಟ್ಟಿಸಲು ಯೋಗ ಇರಬೇಕು. ಯೋಗ ಇದ್ದರೆ ಮಾತ್ರ ಭೂಮಿ ಖರೀದಿಸಲು ಮತ್ತು ಮನೆ ಕಟ್ಟಿಸಲು ಸಾಧ್ಯವಾಗುತ್ತದೆ. ಈ ಯೋಗ ಹೇಗೆ ಬರುತ್ತದೆ? ಯೋಗಕ್ಕೆ ಅಡ್ಡಿಯಾಗುವ ವಿಷಯಗಳು ಯಾವವು? ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 7:05 am, Mon, 19 August 24

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​