AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಭೂಮಿ, ಮನೆ ಖರೀದಿ ಯೋಗದ ಬಗ್ಗೆ ತಿಳಿಯಿರಿ

ಪ್ರತಿಯೊಬ್ಬ ವ್ಯಕ್ತಿಗೂ ಭೂಮಿ ಅಥವಾ ಜಮೀನು ಖರೀದಿಸಬೇಕು ಎಂಬ ಆಸೆ ಇರುತ್ತದೆ. ಈ ಭೂಮಿಯಲ್ಲಿ ಸುಂದರವಾದ ಮನೆ ಕಟ್ಟಿಸಬೇಕು, ನಮ್ಮ ಸಂಸಾರ ಈ ಮನೆಯಲ್ಲಿ ಆನಂದ ಸಾಗರದಲ್ಲಿ ತೇಲಾಡಬೇಕು ಎಂದು ಕನಸು ಕಂಡಿರುತ್ತಾರೆ. ಆದರೆ ಇದಕ್ಕೆ ಯೋಗ ಕೂಡಿ ಬರಬೇಕು. ಈ ಯೋಗ ಹೇಗೆ ಬರುತ್ತದೆ? ಯೋಗಕ್ಕೆ ಅಡ್ಡಿಯಾಗುವ ವಿಷಯಗಳು ಯಾವವು? ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ವಿವೇಕ ಬಿರಾದಾರ
| Edited By: |

Updated on:Aug 26, 2024 | 12:05 PM

Share

ಮಾನವ ಆಶಾ ಜೀವಿ. ಮನುಷ್ಯನ ಆಸೆಗಳಿಗೆ ಮಿತಿ ಇಲ್ಲ. ಆಸೆಯ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತದೆ ಹೊರತು ಚಿಕ್ಕದಾಗುವುದಿಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಭೂಮಿ ಅಥವಾ ಜಮೀನು ಖರೀದಿಸಬೇಕು ಎಂಬ ಆಸೆ ಇರುತ್ತದೆ. ಈ ಭೂಮಿಯಲ್ಲಿ ಸುಂದರವಾದ ಮನೆ ಕಟ್ಟಿಸಬೇಕು, ನಮ್ಮ ಸಂಸಾರ ಈ ಮನೆಯಲ್ಲಿ ಆನಂದ ಸಾಗರದಲ್ಲಿ ತೇಲಾಡಬೇಕು ಎಂದು ಕನಸು ಕಂಡಿರುತ್ತಾರೆ. ಯಾವುದೇ ಕಾರ್ಯ ಮಾಡಬೇಕಾದರು ಯೋಗ ಬಹಳ ಮುಖ್ಯ. ಯೋಗ ಇದ್ದರೆ ಮಾತ್ರ ನಮ್ಮ ಕನಸು ನೆರವೇರುತ್ತದೆ ಎಂದು ಹೇಳುತ್ತಾರೆ. ನಮ್ಮ ಹಣೆಯಲ್ಲಿ ಬರೆದಿದ್ದರೆ ಅದು ನಮಗೆ ದಕ್ಕೇ ದಕ್ಕುತ್ತದೆ ಎಂದು ಅನೇಕರು ಹೇಳುವುದನ್ನು ಕೇಳಿದ್ದೀರಿ. ಹಾಗೆ ಭೂಮಿ ಖರೀದಿಸಲು ಮತ್ತು ಮನೆ ಕಟ್ಟಿಸಲು ಯೋಗ ಇರಬೇಕು. ಯೋಗ ಇದ್ದರೆ ಮಾತ್ರ ಭೂಮಿ ಖರೀದಿಸಲು ಮತ್ತು ಮನೆ ಕಟ್ಟಿಸಲು ಸಾಧ್ಯವಾಗುತ್ತದೆ. ಈ ಯೋಗ ಹೇಗೆ ಬರುತ್ತದೆ? ಯೋಗಕ್ಕೆ ಅಡ್ಡಿಯಾಗುವ ವಿಷಯಗಳು ಯಾವವು? ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 7:05 am, Mon, 19 August 24

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!