Daily Devotional: ಹರಕೆಯ ಬಗ್ಗೆ ಬೇರೆಯವರ ಮುಂದೆ ಹೇಳಿದ್ರೆ ಆಗುವ ಲಾಭ, ನಷ್ಟದ ಬಗ್ಗೆ ತಿಳಿಯಿರಿ

Daily Devotional: ಹರಕೆಯ ಬಗ್ಗೆ ಬೇರೆಯವರ ಮುಂದೆ ಹೇಳಿದ್ರೆ ಆಗುವ ಲಾಭ, ನಷ್ಟದ ಬಗ್ಗೆ ತಿಳಿಯಿರಿ
|

Updated on: Jul 10, 2024 | 7:20 AM

ಕೆಲವೊಂದು ವಿಷಯಗಳನ್ನು ನಮ್ಮ ಆಪ್ತರ ಮುಂದೆ ಹೇಳಿಕೊಳ್ಳುತ್ತೇವೆ. ಕೆಲವು ವಿಷಯಗಳನ್ನು ಹೇಳಿಕೊಳ್ಳಲು ಆಗುವುದಿಲ್ಲ. ಇನ್ನೂ ಕೆಲವು ವಿಷಯಗಳನ್ನು ನಾವು ಹೇಳಿಕೊಳ್ಳಲೇಬಾರದು. ಆ ವಿಷಯಗಳು ಯಾವವು ಈ ವಿಡಿಯೋ ನೋಡಿ.

ಹಿಂದೂ ಧರ್ಮದಲ್ಲಿ ವಿಗ್ರಹ ಅಥವಾ ಫೋಟೋ ಮೂಲಕ ದೇವರನ್ನು ಆರಾಧನೆ ಮಾಡುತ್ತಾರೆ. ಭಗವಂತನ ಆರಾಧನೆಗೆ ನಮ್ಮ ವೇದಗಳಲ್ಲಿ ಅಥವಾ ಶಾಸ್ತ್ರಗಳಲ್ಲಿ ಮಂತ್ರಗಳಿವೆ. ಈ ಮಂತ್ರಗಳನ್ನು ಹೇಳುವ ಮುಖಾಂತರ ದೇವರ ಆರಾಧನೆ ಮಾಡುತ್ತೇವೆ. ಮಂತ್ರಗಳ ಮೂಲಕ ಭಗವಂತನನ್ನು ಒಲಿಸಿಕೊಳ್ಳುಲು ಪ್ರಯತ್ನಿಸುತ್ತೇವೆ. ದೇವರ ಮನೆಯಲ್ಲಿ ಮಾಡುವ ಪಾರ್ಥನೆ ಹೊರಗೆ ಕೇಳಿಸಿದರೆ ಫಲ ಸಿಗುತ್ತಾ ಎಂಬ ಪ್ರಶ್ನೆ ಮೂಡುತ್ತೆ. ಈ ಪ್ರಶ್ನೆಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

ಈ ಸಂಸಾರದ ಬಂಡಿಯನ್ನು ಎಳೆದುಕೊಂಡು ಹೋಗಲು ಒಂದಲ್ಲ ಒಂದು ಕೆಲಸಗಳನ್ನು ಮಾಡುತ್ತೇವೆ. ಹಾಗೆ ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಗುತ್ತೇವೆ. ಕೆಲವೊಂದು ವಿಷಯಗಳನ್ನು ನಮ್ಮ ಆಪ್ತರ ಮುಂದೆ ಹೇಳಿಕೊಳ್ಳುತ್ತೇವೆ. ಕೆಲವು ವಿಷಯಗಳನ್ನು ಹೇಳಿಕೊಳ್ಳಲು ಆಗುವುದಿಲ್ಲ. ಇನ್ನೂ ಕೆಲವು ವಿಷಯಗಳನ್ನು ನಾವು ಹೇಳಿಕೊಳ್ಳಲೇಬಾರದು. ಆ ವಿಷಯಗಳು ಯಾವವು ಈ ವಿಡಿಯೋ ನೋಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ