AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ

Daily Devotional: ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on: Jun 25, 2025 | 6:57 AM

Share

ಮಣ್ಣೆತ್ತಿನ ಅಮಾವಾಸ್ಯೆ ಒಂದು ವಿಶೇಷ ಅಮಾವಾಸ್ಯೆಯಾಗಿದ್ದು, ಭೂಮಿ ಮತ್ತು ಎತ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಗುತ್ತದೆ. ಈ ದಿನ ಪಿತ್ರಾರ್ಪಣೆ, ದೇವತಾ ಪೂಜೆ ಮತ್ತು ಶ್ರೀಸೂಕ್ತ ಪಾರಾಯಣ ಮುಂತಾದ ಧಾರ್ಮಿಕ ಕಾರ್ಯಗಳು ನಡೆಯುತ್ತವೆ. ಉತ್ತರ ಕರ್ನಾಟಕದಲ್ಲಿ ಇದು ಹಬ್ಬದಂತೆ ಸಂಭ್ರಮದಿಂದ ಆಚರಿಸಲ್ಪಡುತ್ತದೆ.

ಬೆಂಗಳೂರು, ಜೂನ್​ 25: ಮಣ್ಣೆತ್ತಿನ ಅಮಾವಾಸ್ಯೆ, ಕರ್ನಾಟಕದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ, ಪ್ರಮುಖವಾಗಿ ಆಚರಿಸಲ್ಪಡುತ್ತಾರೆ. ಈ ದಿನ, ಮಣ್ಣಿನಿಂದ ಮಾಡಿದ ಎರಡು ಎತ್ತುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಭೂಮಿ ಮತ್ತು ಎತ್ತುಗಳ ನಡುವಿನ ಅವಿರಾಭಾವ ಸಂಬಂಧವನ್ನು ಇದು ಸಂಕೇತಿಸುತ್ತದೆ. ಗೋವುಗಳು ಭೂಮಿಯಿಂದ ಆಹಾರ ಉತ್ಪಾದಿಸುವ ಮೂಲಕ ಜೀವನವನ್ನು ರಕ್ಷಿಸುತ್ತವೆ ಎಂಬುದನ್ನು ಈ ಆಚರಣೆ ಸ್ಮರಿಸುತ್ತದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More