Daily Devotional: ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಒಂದು ವಿಶೇಷ ಅಮಾವಾಸ್ಯೆಯಾಗಿದ್ದು, ಭೂಮಿ ಮತ್ತು ಎತ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಗುತ್ತದೆ. ಈ ದಿನ ಪಿತ್ರಾರ್ಪಣೆ, ದೇವತಾ ಪೂಜೆ ಮತ್ತು ಶ್ರೀಸೂಕ್ತ ಪಾರಾಯಣ ಮುಂತಾದ ಧಾರ್ಮಿಕ ಕಾರ್ಯಗಳು ನಡೆಯುತ್ತವೆ. ಉತ್ತರ ಕರ್ನಾಟಕದಲ್ಲಿ ಇದು ಹಬ್ಬದಂತೆ ಸಂಭ್ರಮದಿಂದ ಆಚರಿಸಲ್ಪಡುತ್ತದೆ.
ಬೆಂಗಳೂರು, ಜೂನ್ 25: ಮಣ್ಣೆತ್ತಿನ ಅಮಾವಾಸ್ಯೆ, ಕರ್ನಾಟಕದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ, ಪ್ರಮುಖವಾಗಿ ಆಚರಿಸಲ್ಪಡುತ್ತಾರೆ. ಈ ದಿನ, ಮಣ್ಣಿನಿಂದ ಮಾಡಿದ ಎರಡು ಎತ್ತುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಭೂಮಿ ಮತ್ತು ಎತ್ತುಗಳ ನಡುವಿನ ಅವಿರಾಭಾವ ಸಂಬಂಧವನ್ನು ಇದು ಸಂಕೇತಿಸುತ್ತದೆ. ಗೋವುಗಳು ಭೂಮಿಯಿಂದ ಆಹಾರ ಉತ್ಪಾದಿಸುವ ಮೂಲಕ ಜೀವನವನ್ನು ರಕ್ಷಿಸುತ್ತವೆ ಎಂಬುದನ್ನು ಈ ಆಚರಣೆ ಸ್ಮರಿಸುತ್ತದೆ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

