Daily Devotional: ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ

ಹಬ್ಬಗಳಲ್ಲಿ, ಧರ್ಮಕಾರ್ಯಗಳಲ್ಲಿ ಮತ್ತು ಮದುವೆ ಸಮಯದಲ್ಲಿ ಮೆಹಂದಿ ಹಚ್ಚುಕೊಳ್ಳುತ್ತಿದ್ದರು. ಅಲ್ಲದೆ ಸಾಂಸ್ಕೃತಿ ಕಾರ್ಯಕ್ರಮಗಳ ಸಮಯದಲ್ಲಿ ಮಕ್ಕಳ ಕೈಗೆ ಮೆಹಂದಿ ಹಾಕುತ್ತೇವೆ. ಆಷಾಢ ಮಾಸದಲ್ಲಿ ಮೆಹಂದಿ ಹಾಕಿಕೊಳ್ಳುವುದರಿಂದ ಆಗುವ ಪ್ರಯೋಜನವೇನು? ವಿಶೇಷತೆ ಏನು? ಎಂಬುವುದರ ಬಗ್ಗೆ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Daily Devotional: ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
|

Updated on: Jul 05, 2024 | 7:13 AM

ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ಹಲವಾರು ಪೂಜಾ ವಿಧಿವಿಧಾನಗಳನ್ನು ಮಾಡುತ್ತೇವೆ. ನಾವು ಎಷ್ಟೇ ಪೂಜೆಗಳನ್ನು ಮಾಡಿದರೂ ನಮ್ಮ ದೇಹಕ್ಕೆ ಧನಾತ್ಮ ಶಕ್ತಿ ಬರುವುದಿಲ್ಲ. ಧನಾತ್ಮ ಶಕ್ತಿ ಬರಬೇಕಿದ್ದರೇ ನಾವು ಶುದ್ಧವಾಗಿರಬೇಕು. ಅಂದರೆ ಮನಸ್ಸು, ಮಾತು, ದೃಷ್ಠಿ ಶುದ್ಧವಾಗಿರಬೇಕು. ನಮ್ಮ ದೇಹಕ್ಕೆ ಧನಾತ್ಮ ಶಕ್ತಿ ಬರಬೇಕೆಂದರೆ ನಮ್ಮ ಪೂರ್ವಜರು ಹಬ್ಬಗಳಲ್ಲಿ, ಧರ್ಮಕಾರ್ಯಗಳಲ್ಲಿ ಮತ್ತು ಮದುವೆ ಸಮಯದಲ್ಲಿ ಮೆಹಂದಿ ಹಚ್ಚುಕೊಳ್ಳುತ್ತಿದ್ದರು. ಅಲ್ಲದೆ ಸಾಂಸ್ಕೃತಿ ಕಾರ್ಯಕ್ರಮಗಳ ಸಮಯದಲ್ಲಿ ಮಕ್ಕಳ ಕೈಗೆ ಮೆಹಂದಿ ಹಾಕುತ್ತೇವೆ. ಈ ಮೆಹಂದಿ ಹಾಕಿಕೊಳ್ಳುವುದರಿಂದ ಆಗುವ ಪ್ರಯೋಜನವೇನು? ವಿಶೇಷತೆ ಏನು? ಎಂಬುವುದರ ಬಗ್ಗೆ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು