Daily Devotional: ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ

Daily Devotional: ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
|

Updated on: Jul 05, 2024 | 7:13 AM

ಹಬ್ಬಗಳಲ್ಲಿ, ಧರ್ಮಕಾರ್ಯಗಳಲ್ಲಿ ಮತ್ತು ಮದುವೆ ಸಮಯದಲ್ಲಿ ಮೆಹಂದಿ ಹಚ್ಚುಕೊಳ್ಳುತ್ತಿದ್ದರು. ಅಲ್ಲದೆ ಸಾಂಸ್ಕೃತಿ ಕಾರ್ಯಕ್ರಮಗಳ ಸಮಯದಲ್ಲಿ ಮಕ್ಕಳ ಕೈಗೆ ಮೆಹಂದಿ ಹಾಕುತ್ತೇವೆ. ಆಷಾಢ ಮಾಸದಲ್ಲಿ ಮೆಹಂದಿ ಹಾಕಿಕೊಳ್ಳುವುದರಿಂದ ಆಗುವ ಪ್ರಯೋಜನವೇನು? ವಿಶೇಷತೆ ಏನು? ಎಂಬುವುದರ ಬಗ್ಗೆ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ಹಲವಾರು ಪೂಜಾ ವಿಧಿವಿಧಾನಗಳನ್ನು ಮಾಡುತ್ತೇವೆ. ನಾವು ಎಷ್ಟೇ ಪೂಜೆಗಳನ್ನು ಮಾಡಿದರೂ ನಮ್ಮ ದೇಹಕ್ಕೆ ಧನಾತ್ಮ ಶಕ್ತಿ ಬರುವುದಿಲ್ಲ. ಧನಾತ್ಮ ಶಕ್ತಿ ಬರಬೇಕಿದ್ದರೇ ನಾವು ಶುದ್ಧವಾಗಿರಬೇಕು. ಅಂದರೆ ಮನಸ್ಸು, ಮಾತು, ದೃಷ್ಠಿ ಶುದ್ಧವಾಗಿರಬೇಕು. ನಮ್ಮ ದೇಹಕ್ಕೆ ಧನಾತ್ಮ ಶಕ್ತಿ ಬರಬೇಕೆಂದರೆ ನಮ್ಮ ಪೂರ್ವಜರು ಹಬ್ಬಗಳಲ್ಲಿ, ಧರ್ಮಕಾರ್ಯಗಳಲ್ಲಿ ಮತ್ತು ಮದುವೆ ಸಮಯದಲ್ಲಿ ಮೆಹಂದಿ ಹಚ್ಚುಕೊಳ್ಳುತ್ತಿದ್ದರು. ಅಲ್ಲದೆ ಸಾಂಸ್ಕೃತಿ ಕಾರ್ಯಕ್ರಮಗಳ ಸಮಯದಲ್ಲಿ ಮಕ್ಕಳ ಕೈಗೆ ಮೆಹಂದಿ ಹಾಕುತ್ತೇವೆ. ಈ ಮೆಹಂದಿ ಹಾಕಿಕೊಳ್ಳುವುದರಿಂದ ಆಗುವ ಪ್ರಯೋಜನವೇನು? ವಿಶೇಷತೆ ಏನು? ಎಂಬುವುದರ ಬಗ್ಗೆ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ