Daily Devotional: ದೇವರ ಮನೆಯಲ್ಲಿನ ಅರಿಶಿಣ-ಕುಂಕುಮದ ಮಹತ್ವ ತಿಳಿದುಕೊಳ್ಳಿ

ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ದೇವರ ಮನೆ ಇದ್ದೇ ಇರುತ್ತದೆ. ಇಡೀ ಮನೆಗೆ ಶಕ್ತಿ ಕೇಂದ್ರವಾಗಿರುತ್ತದೆ. ಮನೆಯ ಆರ್ಥಿಕ ಮತ್ತು ಆರೋಗ್ಯ ವೃದ್ಧಿಗೆ ಬಹಳ ದೊಡ್ಡ ಪಾತ್ರ ವಹಿಸುತ್ತದೆ. ನಾವು ದೇವರ ಮನೆಯಲ್ಲಿ ಅರಿಶಿನ, ಕುಂಕುಮ, ಗಂಧ ಮತ್ತು ವಿಭೂತಿಗಳನ್ನು ಇಡುತ್ತೇವೆ. ಆದರೆ, ದೇವರ ಮನೆಯಲ್ಲಿನ ಅರಿಶಿನ ಮತ್ತು ಕುಂಕುಮ ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು. ಮುತ್ತೈದೆಯರಿಗೆ ದೇವರಿಗೆ ಹಚ್ಚುವ ಅರಿಶಿನ-ಕುಂಕುಮ ಕೊಡಬಹುದಾ? ಈ ಎಲ್ಲ ಪ್ರಶ್ನೆಗಳಿಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

Daily Devotional: ದೇವರ ಮನೆಯಲ್ಲಿನ ಅರಿಶಿಣ-ಕುಂಕುಮದ ಮಹತ್ವ ತಿಳಿದುಕೊಳ್ಳಿ
|

Updated on: Jun 08, 2024 | 6:58 AM

ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ದೇವರ ಮನೆ ಇದ್ದೇ ಇರುತ್ತದೆ. ಇಡೀ ಮನೆಗೆ ಶಕ್ತಿ ಕೇಂದ್ರವಾಗಿರುತ್ತದೆ. ಮನೆಯ ಆರ್ಥಿಕ ಮತ್ತು ಆರೋಗ್ಯ ವೃದ್ಧಿಗೆ ಬಹಳ ದೊಡ್ಡ ಪಾತ್ರ ವಹಿಸುತ್ತದೆ. ನಾವು ದೇವರ ಮನೆಯಲ್ಲಿ ಅರಿಶಿನ, ಕುಂಕುಮ, ಗಂಧ ಮತ್ತು ವಿಭೂತಿಗಳನ್ನು ಇಡುತ್ತೇವೆ. ಆದರೆ, ದೇವರ ಮನೆಯಲ್ಲಿನ ಅರಿಶಿನ ಮತ್ತು ಕುಂಕುಮ ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು. ಮುತ್ತೈದೆಯರಿಗೆ ದೇವರಿಗೆ ಹಚ್ಚುವ ಕುಂಕುಮ ಕೊಡಬಹುದಾ? ಈ ಎಲ್ಲ ಪ್ರಶ್ನೆಗಳಿಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್