Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ

Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
|

Updated on: Oct 12, 2024 | 6:39 AM

ಇಂದು (ಅ.12) ನವರಾತ್ರಿಯ ಕೊನೆ ದಿನ. ನವರಾತ್ರಿಯ ಕೊನೆ ದಿನ ವಿಜಯದಶಮಿ. ಹೆಸರೇ ಸೂಚಿಸುವಂತೆ ದುಷ್ಟ ಅಥವಾ ನಕಾರಾತ್ಮಕ ಶಕ್ತಿಗಳ ವಿರುದ್ಧ ವಿಜಯ ಸಾಧಿಸದ ದಿನ. ವಿಜಯದಶಮಿಯನ್ನು ಯಾಕೆ ಆಚರಣೆ ಮಾಡಬೇಕು? ಆಚರಣೆ ವಿಧಾನವೇನು? ವಿಜಯದಶಮಿ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಇಂದು (ಅ.12) ನವರಾತ್ರಿಯ ಕೊನೆ ದಿನ. ಒಂಬತ್ತು ದಿನಗಳ ಕಾಲ ದೇವಿಯನ್ನು ವಿವಿಧ ಅವತಾರಗಳಲ್ಲಿ ಪೂಜಿಸಿದೆವು. ಹತ್ತನೇ ದಿನ ಇಂದು ದುರ್ಗೆಯ ಅವತಾರದಲ್ಲಿ ದೇವಿಯನ್ನು ಆರಾಧಿಸುತ್ತೇವೆ. ನವರಾತ್ರಿಯ ಕೊನೆ ದಿನ ವಿಜಯದಶಮಿ. ಹೆಸರೇ ಸೂಚಿಸುವಂತೆ ದುಷ್ಟ ಅಥವಾ ನಕಾರಾತ್ಮಕ ಶಕ್ತಿಗಳ ವಿರುದ್ಧ ವಿಜಯ ಸಾಧಿಸದ ದಿನ. ಈ ವಿಜಯದಶಮಿಯಂದು ಬನ್ನಿಗಿಡವನ್ನು ಪೂಜಿಸಿ, ಬನ್ನಿಗಿಡದ ಎಲೆಯನ್ನು ತೆಗೆದುಕೊಂಡು ಬಂದು ಮನೆಯಲ್ಲಿಟ್ಟು ಪೂಜೆ ಮಾಡಿ, ನಂತರ ಎಲ್ಲರಿಗು ನೀಡುತ್ತೇವೆ. ನಾವು ನೀವು ಬಂಗಾರದ ಹಾಗೆ ಇರೋಣ ಎನ್ನುತ್ತೇವೆ. ಹಾಗಿದ್ದರೆ ವಿಜಯದಶಮಿಯನ್ನು ಯಾಕೆ ಆಚರಣೆ ಮಾಡಬೇಕು? ಆಚರಣೆ ವಿಧಾನವೇನು? ವಿಜಯದಶಮಿ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

Follow us
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್