Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ

ವಿವೇಕ ಬಿರಾದಾರ

Updated on: Oct 21, 2024 | 7:18 AM

ಭಾರತದಲ್ಲಿ ನಮ್ಮ ಪೂರ್ವಜರು ಪ್ರಾಚೀನ ಕಾಲದಿಂದಲೂ ರತ್ನಗಳ ಉಪಯೋಗಿಸುತ್ತಾ ಬಂದಿದ್ದಾರೆ. ಜ್ಯೋತಿಷ್ಯಶಾಸ್ತ್ರದಲ್ಲಿ ಗ್ರಹದೋಷಗಳ ನಿವಾರಣೆಗಾಗಿ ರತ್ನಗಳನ್ನು ಉಪಯೋಗಿಸಲಾಗುತ್ತದೆ. ರತ್ನಗಳನ್ನು ಧರಿಸುವುದರ ಹಿಂದಿನ ಉದ್ದೇಶ ಹಾಗೂ ಅವುಗಳ ಉಪಯೋಗವನ್ನು ಖ್ಯಾತ ಜ್ಯೋತಿಷಿ, ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಭಾರತದಲ್ಲಿ ನಮ್ಮ ಪೂರ್ವಜರು ಪ್ರಾಚೀನ ಕಾಲದಿಂದಲೂ ರತ್ನಗಳ ಉಪಯೋಗಿಸುತ್ತಾ ಬಂದಿದ್ದಾರೆ. ಋಷಿಗಳು, ಜ್ಯೋತಿಷ್ಯರು, ಆಚಾರ್ಯರು ಮುಂತಾದವರು ತಮ್ಮ ಗ್ರಂಥಗಳಲ್ಲಿ ರತ್ನಗಳ ಗುಣಧರ್ಮ ಹಾಗೂ ಉಪಯೋಗಗಳ ಬಗ್ಗ ತಿಳಿಸಿದ್ದಾರೆ. ಜ್ಯೋತಿಷ್ಯಶಾಸ್ತ್ರದಲ್ಲಿ ಗ್ರಹದೋಷಗಳ ನಿವಾರಣೆಗಾಗಿ ರತ್ನಗಳನ್ನು ಉಪಯೋಗಿಸಲಾಗುತ್ತದೆ. ರತ್ನಗಳನ್ನು ಧರಿಸುವುದರ ಹಿಂದಿನ ಉದ್ದೇಶ ಹಾಗೂ ಅವುಗಳ ಉಪಯೋಗವನ್ನು ಖ್ಯಾತ ಜ್ಯೋತಿಷಿ, ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.