Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ

ಗಣೇಶ ವಿಗ್ರಹವನ್ನು ಮಣ್ಣು, ಗೋಮಾತೆಯ ಸಗಣಿ, ಗಂಧ, ಅರಿಶಿಣದಿಂದ ತಯಾರಿಸಲಾಗುತ್ತದೆ. ಹಾಗೆ ಬಿಳಿ ಎಕ್ಕದ ಗಿಡದ ಬೇರಿನಿಂದಲೂ ಗಣಪತಿ ವಿಗ್ರಹವನ್ನು ತಯಾರಿಸಲಾಗುತ್ತದೆ. ಎಕ್ಕದ ಗಣಪತಿಯ ಮಹತ್ವವೇನು? ಎಕ್ಕದ ಗಣಪತಿಯನ್ನು ಪೂಜಿಸುವುದರಿಂದ ಆಗುವ ಲಾಭವೇನು ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
|

Updated on: Sep 13, 2024 | 6:38 AM

ಗಣೇಶ ವಿಗ್ರಹವನ್ನು ಮಣ್ಣು, ಗೋಮಾತೆಯ ಸಗಣಿ, ಗಂಧ, ಅರಿಶಿಣದಿಂದ ತಯಾರಿಸಲಾಗುತ್ತದೆ. ಹಾಗೆ ಬಿಳಿ ಎಕ್ಕದ ಗಿಡದ ಬೇರಿನಿಂದಲೂ ಗಣಪತಿ ವಿಗ್ರಹವನ್ನು ತಯಾರಿಸಲಾಗುತ್ತದೆ. ಈ ಗಣಪತಿಗೆ ಎಕ್ಕದ ಗಣಪತಿ ಅಥವಾ ಶ್ವೇತಾರ್ಕ ಗಣಪತಿ ಎಂದೂ ಕರೆಯುತ್ತಾರೆ. ಎಕ್ಕದ ಗಣಪತಿಯನ್ನು ಅಂಗಾರಕ ಸಂಕಷ್ಟಿ ದಿನದಂದು ಪ್ರತಿಷ್ಟಾಪಿಸಿ ಪೂಜಿಸಿದರೆ ಮನೆಯಲ್ಲಿ ಶಾಂತಿ ನೆಲಸಿ ಶ್ರೇಯಸ್ಸು ದೊರೆಯುತ್ತದೆ ಎಂದು ನಂಬಲಾಗಿದೆ. ಎಕ್ಕದ ಗಣಪತಿಯ ಮಹತ್ವವೇನು? ಎಕ್ಕದ ಗಣಪತಿಯನ್ನು ಪೂಜಿಸುವುದರಿಂದ ಆಗುವ ಲಾಭವೇನು ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ