Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ

ಹೊರಗಡೆ ಹೋಗುವ ಸಮಯದಲ್ಲಿ ಹೊಸ್ತಿಲಲ್ಲಿ ನಿಂತು ಹೋಗಿ ಬರುತ್ತೇನೆ ಎಂದು ಹೇಳಬೇಕು. ಬೈ ಅಂತ ಹೇಳುವುದು ಶುಭವಲ್ಲ. ಇನ್ನು ಸಾವಿನ ಮನೆಗೆ ಹೋದಾಗ ಹೋಗತಿನಿ ಅಥವಾ ಬರ್ತಿನಿ ಅಥವಾ ಹೋಗಿ ಬರುತ್ತೇನೆ ಎಂದು ಏಕೆ ಹೇಳಬಾರದು? ಈ ವಿಡಿಯೋ ನೋಡಿ

Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
|

Updated on: Jul 06, 2024 | 6:48 AM

ನಮ್ಮ ಸನಾತನ ಧರ್ಮದಲ್ಲಿ ಪೂಜಾ ವಿಧಿವಿಧಾನಗಳ ಜೊತೆಗೆ ನಂಬಿಕೆ, ಆಲೋಚನೆಗಳು ಕೂಡ ಕಾರ್ಯ ಸಿದ್ದಿಯಾಗುತ್ತವೆ. ನಾವು ಎಲ್ಲಾದರು ಹೊರಗಡೆ ಹೊರಟಾಗ ಹೋಗಿ ಬರುತ್ತೇನೆ ಎಂದು ಹೇಳಬೇಕು ಹೊರತು ಕೇವಲ ಹೋಗತಿ ಎಂದು ಹೇಳಬಾರದು. ಭೂತಕಾಲದ ಬಗ್ಗೆ ತಲೆ ಕಡಿಸಿಕೊಳ್ಳಬಾರದು, ಭವಿಷ್ಯವನ್ನು ಚೆನ್ನಾಗಿ ರೂಪಿಸಕೊಳ್ಳುವುದರ ಬಗ್ಗೆ ವಿಚಾರ ಮಾಡಬೇಕು. ವರ್ತಮಾನ ಕಾಲದಲ್ಲಿ ಜಾಗೃತಿಯಿಂದ ಇರಬೇಕು. ಹೊರಗಡೆ ಹೋಗುವ ಸಮಯದಲ್ಲಿ ಹೊಸ್ತಿಲಲ್ಲಿ ನಿಂತು ಹೋಗಿ ಬರುತ್ತೇನೆ ಎಂದು ಹೇಳಬೇಕು. ಬೈ ಅಂತ ಹೇಳುವುದು ಶುಭವಲ್ಲ. ಇನ್ನು ಸಾವಿನ ಮನೆಗೆ ಹೋದಾಗ ಹೋಗತಿನಿ ಅಥವಾ ಬರ್ತಿನಿ ಅಥವಾ ಹೋಗಿ ಬರುತ್ತೇನೆ ಎಂದು ಏಕೆ ಹೇಳಬಾರದು? ಈ ವಿಡಿಯೋ ನೋಡಿ

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?