Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ

Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
|

Updated on: Jul 06, 2024 | 6:48 AM

ಹೊರಗಡೆ ಹೋಗುವ ಸಮಯದಲ್ಲಿ ಹೊಸ್ತಿಲಲ್ಲಿ ನಿಂತು ಹೋಗಿ ಬರುತ್ತೇನೆ ಎಂದು ಹೇಳಬೇಕು. ಬೈ ಅಂತ ಹೇಳುವುದು ಶುಭವಲ್ಲ. ಇನ್ನು ಸಾವಿನ ಮನೆಗೆ ಹೋದಾಗ ಹೋಗತಿನಿ ಅಥವಾ ಬರ್ತಿನಿ ಅಥವಾ ಹೋಗಿ ಬರುತ್ತೇನೆ ಎಂದು ಏಕೆ ಹೇಳಬಾರದು? ಈ ವಿಡಿಯೋ ನೋಡಿ

ನಮ್ಮ ಸನಾತನ ಧರ್ಮದಲ್ಲಿ ಪೂಜಾ ವಿಧಿವಿಧಾನಗಳ ಜೊತೆಗೆ ನಂಬಿಕೆ, ಆಲೋಚನೆಗಳು ಕೂಡ ಕಾರ್ಯ ಸಿದ್ದಿಯಾಗುತ್ತವೆ. ನಾವು ಎಲ್ಲಾದರು ಹೊರಗಡೆ ಹೊರಟಾಗ ಹೋಗಿ ಬರುತ್ತೇನೆ ಎಂದು ಹೇಳಬೇಕು ಹೊರತು ಕೇವಲ ಹೋಗತಿ ಎಂದು ಹೇಳಬಾರದು. ಭೂತಕಾಲದ ಬಗ್ಗೆ ತಲೆ ಕಡಿಸಿಕೊಳ್ಳಬಾರದು, ಭವಿಷ್ಯವನ್ನು ಚೆನ್ನಾಗಿ ರೂಪಿಸಕೊಳ್ಳುವುದರ ಬಗ್ಗೆ ವಿಚಾರ ಮಾಡಬೇಕು. ವರ್ತಮಾನ ಕಾಲದಲ್ಲಿ ಜಾಗೃತಿಯಿಂದ ಇರಬೇಕು. ಹೊರಗಡೆ ಹೋಗುವ ಸಮಯದಲ್ಲಿ ಹೊಸ್ತಿಲಲ್ಲಿ ನಿಂತು ಹೋಗಿ ಬರುತ್ತೇನೆ ಎಂದು ಹೇಳಬೇಕು. ಬೈ ಅಂತ ಹೇಳುವುದು ಶುಭವಲ್ಲ. ಇನ್ನು ಸಾವಿನ ಮನೆಗೆ ಹೋದಾಗ ಹೋಗತಿನಿ ಅಥವಾ ಬರ್ತಿನಿ ಅಥವಾ ಹೋಗಿ ಬರುತ್ತೇನೆ ಎಂದು ಏಕೆ ಹೇಳಬಾರದು? ಈ ವಿಡಿಯೋ ನೋಡಿ

Follow us
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್