Daily Devotional: ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಹಬ್ಬದ ಸಮಯದಲ್ಲಿ ವಿಶೇಷ ಅಡುಗೆ ಮಾಡಿ ದೇವರಿಗೆ ನೈವೇದ್ಯ ಅರ್ಪಿಸಿ, ಪ್ರಸಾದವಾಗಿ ಸ್ವೀಕರಿಸಲಾಗುತ್ತದೆ. ದೇವರಿಗೆ ನೈವೇದ್ಯ ಹೇಗೆ ಅರ್ಪಿಸಬೇಕು? ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ಎಂದುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಸನಾತನ ಹಿಂದೂ ಧರ್ಮದಲ್ಲಿ ಆಚಾರ-ವಿಚಾರಗಳಿಗೆ ಬಹಳ ಪ್ರಾಮುಖ್ಯ ನೀಡಲಾಗುತ್ತದೆ. ಹಿಂದೂ ಧರ್ಮದಲ್ಲಿ ಆಹಾರ ಸೇವಿಸುವ ಮುನ್ನ ದೇವರಿಗೆ ನೈವೇದ್ಯ ಅರ್ಪಿಸುವುದು ಪದ್ದತಿಯಾಗಿದೆ. ಹಬ್ಬದ ಸಮಯದಲ್ಲಿ ವಿಶೇಷ ಅಡುಗೆ ಮಾಡಿ ದೇವರಿಗೆ ನೈವೇದ್ಯ ಅರ್ಪಿಸಿ, ಪ್ರಸಾದವಾಗಿ ಸ್ವೀಕರಿಸಲಾಗುತ್ತದೆ. ದೇವರಿಗೆ ನೈವೇದ್ಯ ಹೇಗೆ ಅರ್ಪಿಸಬೇಕು? ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ಎಂದುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

