Daily Devotional: ಶ್ರಾವಣ ಮಾಸದ ಮಹತ್ವ ಹಾಗೂ ಆಚರಣೆಯ ಫಲ

Updated on: Jul 23, 2025 | 7:08 AM

ಶ್ರಾವಣ ಮಾಸವು ಧಾರ್ಮಿಕವಾಗಿ ಬಹಳ ಮಹತ್ವದ್ದಾಗಿದೆ. ಇದು ಜಪ, ತಪ, ಧ್ಯಾನ ಮತ್ತು ದಾನಕ್ಕೆ ಅತ್ಯಂತ ಶುಭಕರವಾದ ಮಾಸ. ಈ ಮಾಸದಲ್ಲಿ ನಾಗಚತುರ್ಥಿ, ನಾಗಪಂಚಮಿ ಮತ್ತು ವರಮಹಾಲಕ್ಷ್ಮಿ ಹಬ್ಬಗಳನ್ನು ಆಚರಿಸಲಾಗುತ್ತದೆ. ಶ್ರೀಕೃಷ್ಣನ ಅವತರಣೆಯೂ ಶ್ರಾವಣ ಮಾಸದಲ್ಲೇ ನಡೆದಿದೆ ಎಂಬುದು ಒಂದು ವಿಶೇಷ.

ಬೆಂಗಳೂರು, ಜುಲೈ 23: ಶ್ರಾವಣ ಮಾಸವು ಹಿಂದೂ ಧರ್ಮದಲ್ಲಿ ಪವಿತ್ರವಾದ ಮಾಸವಾಗಿದೆ. ದ್ವಾದಶ ಮಾಸಗಳಲ್ಲಿ ಐದನೇ ಮಾಸವಾಗಿರುವ ಇದು ಪಂಚಮಂ ಕಾರ್ಯಸಿದ್ಧಿ ಎಂದೂ ಕರೆಯಲ್ಪಡುತ್ತದೆ. ಜಪ, ತಪ, ಧ್ಯಾನ ಮತ್ತು ದಾನಕ್ಕೆ ಈ ಮಾಸವು ಅತ್ಯಂತ ಅನುಕೂಲಕರವಾಗಿದೆ ಎಂದು ನಂಬಲಾಗಿದೆ. ಶ್ರಾವಣ ಮಾಸದಲ್ಲಿ ನಾಗ ಚತುರ್ಥಿ ಮತ್ತು ನಾಗಪಂಚಮಿ ಹಬ್ಬಗಳನ್ನು ಆಚರಿಸಲಾಗುತ್ತದೆ. ಇದಲ್ಲದೆ, ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ. ಶ್ರೀಕೃಷ್ಣನ ಅವತಾರವು ಶ್ರಾವಣ ಮಾಸದಲ್ಲಿ ನಡೆದಿದೆ ಎಂಬುದು ಇನ್ನೊಂದು ವಿಶೇಷ.

 

Published on: Jul 23, 2025 07:01 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More