Daily Devotional: ದಾಂಪತ್ಯ ಕಲಹಕ್ಕೆ ಸುಲಭ ಪರಿಹಾರಗಳು

ನಮ್ಮ ಹಿರಿಯರು ಹೇಳುತ್ತಾರೆ ಗಂಡ-ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂದು. ಆದರೆ ಈ ಜಗಳ ಇಲ್ಲಿಗೆ ನಿಲ್ಲುತ್ತಿಲ್ಲ. ಹಾಗೆ ಮುಂದುವರೆಯುತ್ತದೆ. ಸಣ್ಣ-ಪುಟ್ಟ ವಿಚಾರಗಳಿಗೆ ಜಗಳವಾಡುತ್ತಾರೆ. ಈ ಜಗಳ ಒತ್ತಡ ಅಥವಾ ಇನ್ನೀತರ ಕಾರಣದಿಂದ ಆಗುತ್ತದೆ. ಇದಕ್ಕೆ ಏನಾದರು ಸೂಕ್ತ ಪರಿಹಾರವಿದೆಯಾ? ಎಂಬ ಪ್ರಶ್ನೆಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

Daily Devotional: ದಾಂಪತ್ಯ ಕಲಹಕ್ಕೆ ಸುಲಭ ಪರಿಹಾರಗಳು
| Updated By: ವಿವೇಕ ಬಿರಾದಾರ

Updated on: Jun 30, 2024 | 7:14 AM

ಹಿಂದೂ ಧರ್ಮದಲ್ಲಿ ದಾಂಪತ್ಯ ಜೀವನಕ್ಕೆ ಬಹಳ ಪಾವಿತ್ರ್ಯತೆ ಇದೆ. ಮತ್ತು ಪ್ರಾಮುಖ್ಯ ನೀಡಲಾಗಿದೆ. ಪತಿ-ಪತ್ನಿ ನಡುವೆ ಸರಸ, ವಿರಸ ಇದ್ದೇ ಇರುತ್ತದೆ. ನಮ್ಮ ಹಿರಿಯರು ಹೇಳುತ್ತಾರೆ ಗಂಡ-ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂದು. ಆದರೆ ಈ ಜಗಳ ಇಲ್ಲಿಗೆ ನಿಲ್ಲುತ್ತಿಲ್ಲ. ಹಾಗೆ ಮುಂದುವರೆಯುತ್ತದೆ. ಸಣ್ಣ-ಪುಟ್ಟ ವಿಚಾರಗಳಿಗೆ ಜಗಳವಾಡುತ್ತಾರೆ. ಪ್ರತಿಯೊಂದು ಸಂಬಂಧವೂ ಪ್ರೀತಿ ಮತ್ತು ವಿಶ್ವಾಸದ ತಳಹದಿಯ ಮೇಲೆ ನಿಂತಿದೆ. ಸಂಬಂಧದಲ್ಲಿ ನಂಬಿಕೆ ಇರುವವರೆಗೆ, ಜನರು ಪರಸ್ಪರರ ನ್ಯೂನತೆಗಳನ್ನು ನಿರ್ಲಕ್ಷಿಸುತ್ತಾರೆ ಮತ್ತು ಸಂಬಂಧದಲ್ಲಿ ಮಾಧುರ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ಹಲವು ಬಾರಿ, ಎಷ್ಟೇ ಪ್ರಯತ್ನಿಸಿದರೂ, ಸಂಬಂಧವು ಮುರಿದು ಮುರಿದುಹೋಗುತ್ತದೆ. ವಿಶೇಷವಾಗಿ ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳು ಬಂದರೆ ನಿಭಾಯಿಸಲು ತುಂಬಾ ಕಷ್ಟವಾಗುತ್ತದೆ. ಈ ಜಗಳ ಒತ್ತಡ ಅಥವಾ ಇನ್ನೀತರ ಕಾರಣದಿಂದ ಆಗುತ್ತದೆ. ಇದಕ್ಕೆ ಏನಾದರು ಸೂಕ್ತ ಪರಿಹಾರವಿದೆಯಾ? ಎಂಬ ಪ್ರಶ್ನೆಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

Follow us
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ