Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
ಯುಗಾದಿ ಹೊಸ ವರ್ಷದ ಆರಂಭವನ್ನು ಸೂಚಿಸುತ್ತದೆ. ಇದು ಪರಿವರ್ತನೆಯ ಕಾಲವಾಗಿದೆ. ಬೇವು-ಬೆಲ್ಲ ಸೇವನೆ, ಹೊಸ ಬಟ್ಟೆ ಧರಿಸುವುದು ಮುಂತಾದ ಆಚರಣೆಗಳು ನಡೆಯುತ್ತವೆ. ಭಗವಂತನ ಆರಾಧನೆಗೆ ಇದು ವಿಶೇಷ ದಿನ. ಕೆಟ್ಟದ್ದನ್ನು ತೊರೆದು ಒಳ್ಳೆಯದನ್ನು ಸ್ವೀಕರಿಸುವ ದಿನವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. ವಿಡಿಯೋ ನೋಡಿ.
ಬೆಂಗಳೂರು, ಮಾರ್ಚ್ 30: ಯುಗಾದಿಯೂ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರಮುಖ ಹಬ್ಬವಾಗಿದೆ. ಇದು ಹಿಂದೂಗಳ ವರ್ಷದ ಆರಂಭವಾಗಿದೆ. ಚಾಂದ್ರಮಾನ ಪಂಚಾಂಗದ ಪ್ರಕಾರ ಯುಗಾದಿ ಆಚರಿಸಲಾಗುತ್ತದೆ. ಈ ದಿನ ಹೊಸ ಆರಂಭ, ಪರಿವರ್ತನೆ ಮತ್ತು ಒಳ್ಳೆಯದನ್ನು ಆಶಿಸುವುದು ವಾಡಿಕೆ. ಯುಗಾದಿಯ ದಿನ ಬೆಳಿಗ್ಗೆ ಎಣ್ಣೆ ಸ್ನಾನ ಮಾಡಿ, ಹೊಸ ಬಟ್ಟೆ ಧರಿಸಿ, ಬೇವು-ಬೆಲ್ಲ ಸೇವಿಸುವುದು ಸಾಂಪ್ರದಾಯಿಕ ಆಚರಣೆಯಾಗಿದೆ. ಯುಗಾದಿ ಆಚರಣೆಯ ಮಹತ್ವಹಾಗೂ ಇದರ ಹಿಂದಿನ ಫಲಾಫಲಗಳ ಬಗ್ಗೆ ಗುರೂಜಿ ತಿಳಿಸಿ ಕೊಟ್ಟಿದ್ದಾರೆ. ವಿಡಿಯೋ ನೋಡಿ.
Latest Videos

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ

ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ

VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ

ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
