Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
ಹಿಂದೂ ಸಂಪ್ರದಾಯದ ಪ್ರಕಾರ ಪ್ರಸಾದವನ್ನು ಬಲಗೈಯಲ್ಲಿ ಸ್ವೀಕರಿಸಲಾಗುತ್ತದೆ. ಬಲಗೈಯಲ್ಲಿ ಸೂರ್ಯನ ಅಂಶ ಹೆಚ್ಚಿರುತ್ತದೆ. ಮನಸ್ಸು ಶಾಂತವಾಗುತ್ತದೆ. ಪ್ರಸಾದ ಸ್ವೀಕರಿಸುವಾಗ ತೋರುಬೆರಳು ಪ್ರಸಾದವನ್ನು ಮುಟ್ಟದಿರುವುದು ಮುಖ್ಯ. ಇದು ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಈ ಬಗ್ಗೆ ಡಾ. ಬಸವರಾಜ್ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ ನೋಡಿ.
ಬೆಂಗಳೂರು, ಮೇ 14: ಪ್ರಸಾದವನ್ನು ಬಲಗೈಯಲ್ಲಿ ಸ್ವೀಕರಿಸುವುದು ಹಿಂದೂ ಧರ್ಮದಲ್ಲಿ ಸಾಮಾನ್ಯ ಪದ್ಧತಿ. ಆದರೆ ಇದರ ಹಿಂದಿನ ಕಾರಣವೇನು ಎಂಬುವುದನ್ನು ಡಾ. ಬಸವರಾಜ್ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಬಲಗೈಯಲ್ಲಿ ಸೂರ್ಯನ ಅಂಶ ಹೆಚ್ಚಾಗಿರುತ್ತದೆ ಎಂದು ಹೇಳಲಾಗುತ್ತದೆ. ಪ್ರಸಾದ ಸ್ವೀಕರಿಸುವಾಗ ಬಲಗೈಯನ್ನು ಬಳಸುವುದರಿಂದ ಮನಸ್ಸು ಶಾಂತವಾಗುತ್ತದೆ ಮತ್ತು ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ. ವಿಡಿಯೋ ನೋಡಿ.
Latest Videos

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
