Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?

Updated on: May 14, 2025 | 7:38 AM

ಹಿಂದೂ ಸಂಪ್ರದಾಯದ ಪ್ರಕಾರ ಪ್ರಸಾದವನ್ನು ಬಲಗೈಯಲ್ಲಿ ಸ್ವೀಕರಿಸಲಾಗುತ್ತದೆ. ಬಲಗೈಯಲ್ಲಿ ಸೂರ್ಯನ ಅಂಶ ಹೆಚ್ಚಿರುತ್ತದೆ. ಮನಸ್ಸು ಶಾಂತವಾಗುತ್ತದೆ. ಪ್ರಸಾದ ಸ್ವೀಕರಿಸುವಾಗ ತೋರುಬೆರಳು ಪ್ರಸಾದವನ್ನು ಮುಟ್ಟದಿರುವುದು ಮುಖ್ಯ. ಇದು ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಈ ಬಗ್ಗೆ ಡಾ. ಬಸವರಾಜ್ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ ನೋಡಿ.

ಬೆಂಗಳೂರು, ಮೇ 14: ಪ್ರಸಾದವನ್ನು ಬಲಗೈಯಲ್ಲಿ ಸ್ವೀಕರಿಸುವುದು ಹಿಂದೂ ಧರ್ಮದಲ್ಲಿ ಸಾಮಾನ್ಯ ಪದ್ಧತಿ. ಆದರೆ ಇದರ ಹಿಂದಿನ ಕಾರಣವೇನು ಎಂಬುವುದನ್ನು ಡಾ. ಬಸವರಾಜ್ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಬಲಗೈಯಲ್ಲಿ ಸೂರ್ಯನ ಅಂಶ ಹೆಚ್ಚಾಗಿರುತ್ತದೆ ಎಂದು ಹೇಳಲಾಗುತ್ತದೆ. ಪ್ರಸಾದ ಸ್ವೀಕರಿಸುವಾಗ ಬಲಗೈಯನ್ನು ಬಳಸುವುದರಿಂದ ಮನಸ್ಸು ಶಾಂತವಾಗುತ್ತದೆ ಮತ್ತು ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ. ವಿಡಿಯೋ ನೋಡಿ.

Loading...
Unable to load recommendations.
Follow Us