Daily Devotional: ಸಂಜೆ 6 ಗಂಟೆ ನಂತರ ಈ ವಸ್ತುಗಳನ್ನು ಮನೆಗೆ ತರಲೇಬಾರದು, ತಂದರೆ ಏನಾಗುತ್ತೆ? ಈ ವಿಡಿಯೋ ನೋಡಿ

ಸಂಜೆಯ ಸಮಯದಲ್ಲಿ 6 ಗಂಟೆ ನಂತರ ಕೆಲ ವಸ್ತುಗಳನ್ನು ಮನೆಗೆ ಖರೀದಿಸಿ ತೆಗೆದುಕೊಂಡು ಬರಬಾರದು ಎಂದು ನಮ್ಮ ಪೂರ್ವಿಕರು ಹೇಳಿದ್ದಾರೆ. ಹಾಗಿದ್ದರೆ ಯಾವ ವಸ್ತುಗಳನ್ನು ತೆಗೆದುಕೊಂಡು ಬರಬಾರದು ಮತ್ತು ನೀವು ಬೇರೆಯವರಿಗೆ ಕೊಡಬಾರದು ಎಂಬುವುದಕ್ಕೆ ಬಸವರಾಜ ಗೂರೂಜಿ ತಿಳಿಸಿದ್ದಾರೆ.

Daily Devotional: ಸಂಜೆ 6 ಗಂಟೆ ನಂತರ ಈ ವಸ್ತುಗಳನ್ನು ಮನೆಗೆ ತರಲೇಬಾರದು, ತಂದರೆ ಏನಾಗುತ್ತೆ? ಈ ವಿಡಿಯೋ ನೋಡಿ
|

Updated on: Jul 12, 2024 | 7:08 AM

ಕೆಲವೊಂದು ವಸ್ತುಗಳನ್ನು ಕೊಂಡು ಕೊಂಡು ಬರುವಾಗ ಸಮಯ, ದಿನ ಎಲ್ಲವನ್ನೂ ನೋಡುತ್ತೇವೆ. ಹಾಗೆ ಕೆಲವೊಂದು ವಸ್ತುಗಳನ್ನು ಕೆಲ ಸಮಯದಲ್ಲಿ ಖರೀದಿಸಬಾರದು ಎಂದು ಮನೆಯಲ್ಲಿ ಹಿರಿಯರು ಹೇಳುತ್ತಿರುತ್ತಾರೆ. ಸಂಜೆಯ ಸಮಯದಲ್ಲಿ 6 ಗಂಟೆ ನಂತರ ಕೆಲ ವಸ್ತುಗಳನ್ನು ಮನೆಗೆ ಖರೀದಿಸಿ ತೆಗೆದುಕೊಂಡು ಬರಬಾರದು ಎಂದು ನಮ್ಮ ಪೂರ್ವಿಕರು ಹೇಳಿದ್ದಾರೆ. ಹಾಗಿದ್ದರೆ ಯಾವ ವಸ್ತುಗಳನ್ನು ತೆಗೆದುಕೊಂಡು ಬರಬಾರದು ಮತ್ತು ನೀವು ಬೇರೆಯವರಿಗೆ ಕೊಡಬಾರದು ಎಂಬುವುದಕ್ಕೆ ಬಸವರಾಜ ಗೂರೂಜಿ ತಿಳಿಸಿದ್ದಾರೆ. ಒಂದು ವೇಳೆ ತೆಗೆದುಕೊಂಡು ಬಂದರೆ ಅಥವಾ ನೀಡಿದರೆ ಏನಾಗುತ್ತೆ ಎಂಬುವುದನ್ನೂ ತಿಳಿಸಿಕೊಟ್ಟಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!
ಮದ್ಯದ ಅಮಲಿನಲ್ಲಿ ಬಸ್ ಚಾಲಕನಿಗೆ ಮನಬಂದಂತೆ ಥಳಿಸಿದ ಯುವಕರು; ವಿಡಿಯೋ ವೈರಲ್
ಮದ್ಯದ ಅಮಲಿನಲ್ಲಿ ಬಸ್ ಚಾಲಕನಿಗೆ ಮನಬಂದಂತೆ ಥಳಿಸಿದ ಯುವಕರು; ವಿಡಿಯೋ ವೈರಲ್
ವಯನಾಡಿನಲ್ಲಿ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಿದೆ ಕಾಂಗ್ರೆಸ್
ವಯನಾಡಿನಲ್ಲಿ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಿದೆ ಕಾಂಗ್ರೆಸ್