AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?

Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?

ಗಂಗಾಧರ​ ಬ. ಸಾಬೋಜಿ
|

Updated on: Jun 09, 2025 | 7:01 AM

ಡಾ. ಬಸವರಾಜ ಗುರೂಜಿಯವರ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿರುವ ಆರ್ಥಿಕ ಪ್ರಗತಿಗೆ ಸಂಬಂಧಿಸಿದ ಒಂದು ಸೂಕ್ಷ್ಮ ತಂತ್ರವನ್ನು ವಿವರಿಸಿದ್ದಾರೆ. ಮೂರು ಮಂಗಳವಾರಗಳ ಕಾಲ ಅಶ್ವತ್ತ ವೃಕ್ಷದ ಬಳಿ ಇರುವ ಜೋಡಿ ನಾಗಪ್ಪಗಳಿಗೆ ವಿಶೇಷ ಪೂಜೆ ಸಲ್ಲಿಸುವುದರಿಂದ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ಜೂನ್​ 09: ಡಾ. ಬಸವರಾಜ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಆರ್ಥಿಕ ಸಮಸ್ಯೆಗಳಿಗೆ ಒಂದು ಸೂಕ್ಷ್ಮ ಪರಿಹಾರವನ್ನು ಸೂಚಿಸಿದ್ದಾರೆ. ಅದೃಷ್ಟ ಒಲಿಯುತ್ತದೆ ಮತ್ತು ಆರ್ಥಿಕ ಪ್ರಗತಿ ಸಾಧಿಸಲು ಮೂರು ಮಂಗಳವಾರಗಳ ಕಾಲ ಅಶ್ವತ್ತ ವೃಕ್ಷದ ಬಳಿ ಇರುವ ಜೋಡಿ ನಾಗಪ್ಪಗಳಿಗೆ ವಿಶೇಷ ಪೂಜೆ ಮಾಡುವಂತೆ ಸಲಹೆ ನೀಡಿದ್ದಾರೆ.  ಈ ಪೂಜೆಯಿಂದ ಆರ್ಥಿಕ ಪ್ರಗತಿ ಮತ್ತು ಸಂಕಲ್ಪಗಳ ಈಡೇರಿಕೆ ಸಾಧ್ಯತೆ ಇದೆ. ವಿಡಿಯೋ ನೋಡಿ.