Daily Devotional: ಸ್ತ್ರೀಯರ ಶಾಪದಿಂದ ಏನೆಲ್ಲ ಆಗುತ್ತದೆ? ಈ ವಿಡಿಯೋ ನೋಡಿ

ಯತ್ರೈತಾಸ್ತು ನ ಪೂಜ್ಯಂತೇ ಸರ್ವಾಸ್ತತ್ರಫಲಾಃ ಕ್ರಿಯಾಃ ಅರ್ಥ ಎಲ್ಲಿ ಸ್ತ್ರೀಯರು ಅವಮಾನಿತರಾಗುತ್ತಾರೆ, ಅಲ್ಲಿ ಅಶುಭವಾಗುತ್ತದೆ. ಸ್ತ್ರೀಯರ ಶಾಪದಿಂದ ರಾಮಯಣ ಮತ್ತು ಮಹಾಭಾರತ ನಡೆಯಿತು. ಹಾಗಿದ್ದರೆ ಸ್ತ್ರೀಯರ ಶಾಪ ಈ ಕಾಲದಲ್ಲೂ ನಡೆಯುತ್ತಾ? ಸ್ತ್ರೀಯರ ಶಾಪದಿಂದ ಏನೆಲ್ಲ ಆಗುತ್ತದೆ ಎಂಬುವುದರ ಬಗ್ಗೆ ಬಸವರಾಜ ಗುರೂಜಿ ತಿಳಿಸಿದ್ದಾರೆ.

Daily Devotional: ಸ್ತ್ರೀಯರ ಶಾಪದಿಂದ ಏನೆಲ್ಲ ಆಗುತ್ತದೆ? ಈ ವಿಡಿಯೋ ನೋಡಿ
|

Updated on: Jun 23, 2024 | 6:51 AM

ನಮ್ಮ ಹಿಂದೂ ಧರ್ಮದಲ್ಲಿ ಸ್ತ್ರೀಯರಿಗೆ ವಿಶೇಷ ಸ್ಥಾನವಿದೆ. ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ, ಯತ್ರೈತಾಸ್ತು ನ ಪೂಜ್ಯಂತೇ ಸರ್ವಾಸ್ತತ್ರಫಲಾಃ ಕ್ರಿಯಾಃ ಅರ್ಥ: “ಮಹಿಳೆಯರನ್ನು ಎಲ್ಲಿ ಗೌರವಿಸಲಾಗುತ್ತದೆ, ಅಲ್ಲಿ ದೈವತ್ವವು ಇರುತ್ತದೆ. ಮತ್ತು ಅವರು ಎಲ್ಲಿ ಅವಮಾನಿತರಾಗುತ್ತಾರೆ, ಅಲ್ಲಿ ಅಶುಭವಾಗುತ್ತದೆ ಎಂದು ನಮ್ಮ ಪೂರ್ವಜರು ಹೇಳುತ್ತಾ ಬಂದಿದ್ದಾರೆ. ಪಿತೃ ದೋಷ, ಕುಜ ದೋಷ, ದೈವ ಶಾಪ, ಪಿತೃ ಶಾಪ ಜೊತೆಗೆ ಸ್ತ್ರೀ ಶಾಪ ನಮ್ಮನ್ನು ಕಾಡುತ್ತಿರುತ್ತದೆ. ಅದು ನಮ್ಮ ಮನೆಯ ಸ್ತ್ರೀ ಆಗಿರಬಹುದು ಅಥವಾ ಪರ ಸ್ತ್ರೀ ಆಗಿರಬಹುದು. ಸ್ತ್ರೀ ಶಾಪದಿಂದ ನಮ್ಮ ವೈಯಕ್ತಿಕ ಪ್ರಗತಿ ಕಡಿಮೆ ಆಗುತ್ತದೆ. ಸ್ತ್ರೀಯರ ಶಾಪದಿಂದ ರಾಮಯಣ ಮತ್ತು ಮಹಾಭಾರತ ನಡೆಯಿತು. ಹಾಗಿದ್ದರೆ ಸ್ತ್ರೀಯರ ಶಾಪ ಈ ಕಾಲದಲ್ಲೂ ನಡೆಯುತ್ತಾ? ಸ್ತ್ರೀಯರ ಶಾಪದಿಂದ ಏನೆಲ್ಲ ಆಗುತ್ತದೆ ಈ ವಿಡಿಯೋ ನೋಡಿ

Follow us
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು
ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ
ಬೆಳಗಿನ ಕಾಮೆಂಟ್​ಗೆ ವ್ಯತಿರಿಕ್ತವಾಗಿ ಕುಮಾರಸ್ವಾಮಿ, ಸಿಎಂ ಸಭೆಗೆ ಹಾಜರು!
ಬೆಳಗಿನ ಕಾಮೆಂಟ್​ಗೆ ವ್ಯತಿರಿಕ್ತವಾಗಿ ಕುಮಾರಸ್ವಾಮಿ, ಸಿಎಂ ಸಭೆಗೆ ಹಾಜರು!
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’