Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಕಾಲುಂಗುರವು ವಿವಾಹಿತ ಮಹಿಳೆಯರಿಗೆ ಪ್ರಮುಖ ಆಭರಣವಾಗಿದೆ. ಇದನ್ನು ಬೆಳ್ಳಿಯಿಂದ ಮಾಡಿಸಿಕೊಳ್ಳುವುದು ಶ್ರೇಷ್ಠ. ಕಾಲುಂಗುರ ಕಳೆದುಹೋದರೆ ಅದು ಅಶುಭ ಸೂಚನೆ ಎಂದು ಹೇಳಲಾಗುತ್ತದೆ. ಆದರೆ, ಹೊಸ ಕಾಲುಂಗುರವನ್ನು ದೇವಸ್ಥಾನದಲ್ಲಿ ಪೂಜಿಸಿ ಬಳಿಕ ಧರಿಸುವುದರಿಂದ ಶುಭವೆಂದು ಹೇಳಲಾಗುತ್ತದೆ. ಈ ಬಗ್ಗೆ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಮೇ 15: ಕಾಲುಂಗುರವು ಹಿಂದೂ ಸಂಸ್ಕೃತಿಯಲ್ಲಿ ವಿವಾಹಿತ ಮಹಿಳೆಯರ ಅಲಂಕಾರವಷ್ಟೇ ಅಲ್ಲ, ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಸಾಮಾನ್ಯವಾಗಿ ಬೆಳ್ಳಿಯಿಂದ ತಯಾರಿಸಲಾಗುವ ಈ ಆಭರಣವನ್ನು ಬಂಗಾರದಿಂದ ಮಾಡಿಸಿಕೊಳ್ಳಬಾರದು ಎಂದು ಶಾಸ್ತ್ರ ಹೇಳುತ್ತದೆ. ಕಾಲುಂಗುರ ಕಳೆದುಹೋಗುವುದು ಅಶುಭ ಸೂಚನೆಯಾಗಿದ್ದು, ಕೋಪ, ದುರಾಲೋಚನೆಗಳು ಹಾಗೂ ಕುಟುಂಬದಲ್ಲಿ ಕಲಹಗಳಿಗೆ ಕಾರಣವಾಗಬಹುದು. ಕಳೆದುಹೋದ ಕಾಲುಂಗುರದ ಬದಲಿಗೆ ಹೊಸದನ್ನು ತಂದು ದೇವಸ್ಥಾನದಲ್ಲಿ ಪೂಜಿಸಿ ಧರಿಸುವುದು ಶುಭವೆಂದು ಪರಿಗಣಿಸಲಾಗುತ್ತದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

