AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?

ಗಂಗಾಧರ​ ಬ. ಸಾಬೋಜಿ
|

Updated on: May 15, 2025 | 6:57 AM

Share

ಕಾಲುಂಗುರವು ವಿವಾಹಿತ ಮಹಿಳೆಯರಿಗೆ ಪ್ರಮುಖ ಆಭರಣವಾಗಿದೆ. ಇದನ್ನು ಬೆಳ್ಳಿಯಿಂದ ಮಾಡಿಸಿಕೊಳ್ಳುವುದು ಶ್ರೇಷ್ಠ. ಕಾಲುಂಗುರ ಕಳೆದುಹೋದರೆ ಅದು ಅಶುಭ ಸೂಚನೆ ಎಂದು ಹೇಳಲಾಗುತ್ತದೆ. ಆದರೆ, ಹೊಸ ಕಾಲುಂಗುರವನ್ನು ದೇವಸ್ಥಾನದಲ್ಲಿ ಪೂಜಿಸಿ ಬಳಿಕ ಧರಿಸುವುದರಿಂದ ಶುಭವೆಂದು ಹೇಳಲಾಗುತ್ತದೆ. ಈ ಬಗ್ಗೆ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಮೇ 15: ಕಾಲುಂಗುರವು ಹಿಂದೂ ಸಂಸ್ಕೃತಿಯಲ್ಲಿ ವಿವಾಹಿತ ಮಹಿಳೆಯರ ಅಲಂಕಾರವಷ್ಟೇ ಅಲ್ಲ, ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಸಾಮಾನ್ಯವಾಗಿ ಬೆಳ್ಳಿಯಿಂದ ತಯಾರಿಸಲಾಗುವ ಈ ಆಭರಣವನ್ನು ಬಂಗಾರದಿಂದ ಮಾಡಿಸಿಕೊಳ್ಳಬಾರದು ಎಂದು ಶಾಸ್ತ್ರ ಹೇಳುತ್ತದೆ. ಕಾಲುಂಗುರ ಕಳೆದುಹೋಗುವುದು ಅಶುಭ ಸೂಚನೆಯಾಗಿದ್ದು, ಕೋಪ, ದುರಾಲೋಚನೆಗಳು ಹಾಗೂ ಕುಟುಂಬದಲ್ಲಿ ಕಲಹಗಳಿಗೆ ಕಾರಣವಾಗಬಹುದು. ಕಳೆದುಹೋದ ಕಾಲುಂಗುರದ ಬದಲಿಗೆ ಹೊಸದನ್ನು ತಂದು ದೇವಸ್ಥಾನದಲ್ಲಿ ಪೂಜಿಸಿ ಧರಿಸುವುದು ಶುಭವೆಂದು ಪರಿಗಣಿಸಲಾಗುತ್ತದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More