Daily Devotional: ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ

ದಿನನಿತ್ಯ ಜೀವನದಲ್ಲಿ ನಮಗೆ ಆಪ್ತವಾಗಿರುವವರ ಹೆಸರುಗಳು ತುಂಬಾ ಚೆನ್ನಾಗಿ ಗೊತ್ತಿರುತ್ತದೆ. ಆದರೆ ನಾವು ಮಾಡುವ ತಪ್ಪು ಏನಂದರೆ ಅವರ ಹೆಸರುಗಳನ್ನು ಪೂರ್ಣವಾಗಿ ಕರೆಯುವುದಿಲ್ಲ. ಉದಾಹರಣೆಗೆ ಮಕ್ಕಳಿಗೆ ಅರ್ಥಗರ್ಭಿತವಾದ ದೇವರ, ಪ್ರಕೃತಿ ಅಥವಾ ಪೂರ್ವಜರ ಹೆಸರು ಇಟ್ಟಿರುತ್ತೇವೆ. ಆದರೆ, ನಾವು ಆ ಹೆಸರನ್ನು ಪೂರ್ಣವಾಗಿ ಕರೆಯುವುದಿಲ್ಲ. ಇದರಿಂದ ಆಗುವ ನಷ್ಟವೇನು ಈ ವಿಡಿಯೋ ನೋಡಿ.

Daily Devotional: ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
|

Updated on:Jun 19, 2024 | 6:50 AM

ದಿನನಿತ್ಯ ಜೀವನದಲ್ಲಿ ನಮಗೆ ಆಪ್ತವಾಗಿರುವವರ ಹೆಸರುಗಳು ತುಂಬಾ ಚೆನ್ನಾಗಿ ಗೊತ್ತಿರುತ್ತದೆ. ಆದರೆ ನಾವು ಮಾಡುವ ತಪ್ಪು ಏನಂದರೆ ಅವರ ಹೆಸರುಗಳನ್ನು ಪೂರ್ಣವಾಗಿ ಕರೆಯುವುದಿಲ್ಲ. ಉದಾಹರಣೆಗೆ ಮಕ್ಕಳಿಗೆ ಅರ್ಥಗರ್ಭಿತವಾದ ದೇವರ, ಪ್ರಕೃತಿ ಅಥವಾ ಪೂರ್ವಜರ ಹೆಸರು ಇಟ್ಟಿರುತ್ತೇವೆ. ಆದರೆ, ನಾವು ಆ ಹೆಸರನ್ನು ಪೂರ್ಣವಾಗಿ ಕರೆಯುವುದಿಲ್ಲ. ಇದರಿಂದ ಆ ವ್ಯಕ್ತಿಯ ದಿನದ ಬೆಳವಣಿಗೆಯಲ್ಲಿ ಕುಂಟಿತವಾಗುವ ಸಾಧ್ಯತೆ ಇದೆ. ಋಣಾತ್ಮಕ ಶಕ್ತಿಗಳು ಆವರಿಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಅರ್ಧ ಹೆಸರು ಕರೆಯಬಾರದು. ಇದರಿಂದ ಆ ವ್ಯಕ್ತಿಗೆ ಪ್ರತಿದಿನ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಇದು ಒಳ್ಳೆಯದಲ್ಲ. ಹೀಗಾಗಿ ಇಂದಿನಿಂದಲೇ ಪೂರ್ಣ ಹೆಸರು ಕರೆಯಲು ಆರಂಭಿಸೋಣ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:46 am, Wed, 19 June 24

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ