Daily Devotional: ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ

Daily Devotional: ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
|

Updated on:Jun 19, 2024 | 6:50 AM

ದಿನನಿತ್ಯ ಜೀವನದಲ್ಲಿ ನಮಗೆ ಆಪ್ತವಾಗಿರುವವರ ಹೆಸರುಗಳು ತುಂಬಾ ಚೆನ್ನಾಗಿ ಗೊತ್ತಿರುತ್ತದೆ. ಆದರೆ ನಾವು ಮಾಡುವ ತಪ್ಪು ಏನಂದರೆ ಅವರ ಹೆಸರುಗಳನ್ನು ಪೂರ್ಣವಾಗಿ ಕರೆಯುವುದಿಲ್ಲ. ಉದಾಹರಣೆಗೆ ಮಕ್ಕಳಿಗೆ ಅರ್ಥಗರ್ಭಿತವಾದ ದೇವರ, ಪ್ರಕೃತಿ ಅಥವಾ ಪೂರ್ವಜರ ಹೆಸರು ಇಟ್ಟಿರುತ್ತೇವೆ. ಆದರೆ, ನಾವು ಆ ಹೆಸರನ್ನು ಪೂರ್ಣವಾಗಿ ಕರೆಯುವುದಿಲ್ಲ. ಇದರಿಂದ ಆಗುವ ನಷ್ಟವೇನು ಈ ವಿಡಿಯೋ ನೋಡಿ.

ದಿನನಿತ್ಯ ಜೀವನದಲ್ಲಿ ನಮಗೆ ಆಪ್ತವಾಗಿರುವವರ ಹೆಸರುಗಳು ತುಂಬಾ ಚೆನ್ನಾಗಿ ಗೊತ್ತಿರುತ್ತದೆ. ಆದರೆ ನಾವು ಮಾಡುವ ತಪ್ಪು ಏನಂದರೆ ಅವರ ಹೆಸರುಗಳನ್ನು ಪೂರ್ಣವಾಗಿ ಕರೆಯುವುದಿಲ್ಲ. ಉದಾಹರಣೆಗೆ ಮಕ್ಕಳಿಗೆ ಅರ್ಥಗರ್ಭಿತವಾದ ದೇವರ, ಪ್ರಕೃತಿ ಅಥವಾ ಪೂರ್ವಜರ ಹೆಸರು ಇಟ್ಟಿರುತ್ತೇವೆ. ಆದರೆ, ನಾವು ಆ ಹೆಸರನ್ನು ಪೂರ್ಣವಾಗಿ ಕರೆಯುವುದಿಲ್ಲ. ಇದರಿಂದ ಆ ವ್ಯಕ್ತಿಯ ದಿನದ ಬೆಳವಣಿಗೆಯಲ್ಲಿ ಕುಂಟಿತವಾಗುವ ಸಾಧ್ಯತೆ ಇದೆ. ಋಣಾತ್ಮಕ ಶಕ್ತಿಗಳು ಆವರಿಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಅರ್ಧ ಹೆಸರು ಕರೆಯಬಾರದು. ಇದರಿಂದ ಆ ವ್ಯಕ್ತಿಗೆ ಪ್ರತಿದಿನ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಇದು ಒಳ್ಳೆಯದಲ್ಲ. ಹೀಗಾಗಿ ಇಂದಿನಿಂದಲೇ ಪೂರ್ಣ ಹೆಸರು ಕರೆಯಲು ಆರಂಭಿಸೋಣ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:46 am, Wed, 19 June 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ